Advertisement
ಸುದ್ದಿಗಳು

ಅಡಿಕೆ ಎಲೆಚುಕ್ಕೆ ರೋಗ | ಔಷಧ ವಿತರಣೆಗೆ ಸೂಕ್ತ ಕ್ರಮ | ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ | ಸಚಿವ ಅಂಗಾರ |

Share

ಅಡಿಕೆ ಮರಗಳನ್ನು ಕಾಡುತ್ತಿರುವ ಎಲೆಚುಕ್ಕೆ ರೋಗಕ್ಕೆ ಸೂಕ್ತ ಪರಿಹಾರ ಕಾಣುವ ನಿಟ್ಟಿನಲ್ಲಿ ಕೃಷಿಕರಿಗೆ ಉಚಿತ ಔಷಧಿ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು  ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ತಿಳಿಸಿದ್ದಾರೆ.

ಸುಳ್ಯದಲ್ಲಿ ಮಾತನಾಡಿದ ಅವರು ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕೆ ರೋಗ ಈಗ ಗಂಭೀರ ಸ್ವರೂಪದಲ್ಲಿ ಅಡಿಕೆ ಕೃಷಿಕರನ್ನು ಕಾಡುತ್ತಿದೆ. ಈ ಬಗ್ಗೆ ಇತ್ತೀಚೆಗೆ ತೋಟಗಾರಿಕೆ ಸಚಿವ ಮುನಿರತ್ನ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿತ್ತು. ಅಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಯ ಬಗ್ಗೆ ಗಮನಕ್ಕೆ ತರಲಾಗಿದೆ. ಸುಳ್ಯ ಸೇರಿದಂತೆ ದಕ ಜಿಲ್ಲೆಯ ಅಡಿಕೆ ಬೆಳೆಗಾರರ ಸಮಸ್ಯೆಯ ಬಗ್ಗೆ ಗಮನಕ್ಕೆ ತರಲಾಗಿದೆ. ಸದ್ಯದಲ್ಲೇ ಸುಳ್ಯಕ್ಕೆ ತೋಟಗಾರಿಕೆ ಸಚಿವರು ಬಂದು ರೈತರ ಅಭಿಪ್ರಾಯ ಸಂಗ್ರಹಿಸುವರು ಎಂದು ಅವರು ಹೇಳಿದರು. ಇದರ ಜೊತೆಗೆ ದೋಟಿಗೆ ಸಹಾಯಧನ ನೀಡುವ ಬಗ್ಗೆಯೂ ಸರ್ಕಾರ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ಹೇಳಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

11 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago