ಶಾಲಾ-ಕಾಲೇಜುಗಳಲ್ಲಿ ಇನ್ನು ಮುಂದೆ 10 ನಿಮಿಷ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಲು ಸಿದ್ಧತೆ ನಡೆಸಿದೆ.
ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಧ್ಯಾನ ಮಾಡುವ ಸಂಬಂಧ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ. ನಿತ್ಯ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳು ಕಡ್ಡಾಯವಾಗಿ ಧ್ಯಾನ ಮಾಡಬೇಕು.ಇದಕ್ಕಾಗಿ ಸಮಯ ನಿಗದಿ ಮಾಡುವಂತೆ ಸೂಚನೆ ನೀಡಿದ್ದಾರೆ.ಬಿ.ಸಿ. ನಾಗೇಶ್ ಅವರು ಪತ್ರದ ಮೇಲೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಆದೇಶ ಹೊರಡಿಸಲಿದ್ದು, ಶೀಘ್ರವೇ ಶಾಲಾ-ಕಾಲೇಜುಗಳಲ್ಲಿ ಧ್ಯಾನದ ಮಾಡುವ ಆದೇಶ ಅಧಿಕೃತವಾಗಲಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…