ಉಡುಪಿ ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಮೀರ್ ಮುಹಮ್ಮದ್ ಗೌಸ್ 2021ನೇ ಸಾಲಿನ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕವನ್ನು ಸೋಮವಾರ ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಸ್ವೀಕರಿಸಿದರು.
1992ರಲ್ಲಿ ಅಗ್ನಿಶಾಮಕ ಇಲಾಖೆಗೆ ಸೇರ್ಪಡೆಗೊಂಡ ಇವರು, 30ವರ್ಷಗಳ ಸೇವಾ ಅವಧಿಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಪದೋನ್ನತಿ ಹೊಂದಿ ಪ್ರಸ್ತುತ ಸಹಾಯಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ನಿಸ್ವಾರ್ಥ ಸೇವೆಯ ಗೌರವಾರ್ಥವಾಗಿ ಇವರಿಗೆ ಇಲಾಖೆಯು 33 ಬಾರಿ ನಗದು ಬಹುಮಾನಗಳು, 2 ಉತ್ತಮ ಸೇವೆ ಪತ್ರಗಳನ್ನು ನೀಡಲಾಗಿದೆ. ಇವರಿಗೆ 2012ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ನೀಡಿ ಗೌರವಿಸಲಾಗಿದೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…