ಉಡುಪಿ ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಮೀರ್ ಮುಹಮ್ಮದ್ ಗೌಸ್ 2021ನೇ ಸಾಲಿನ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕವನ್ನು ಸೋಮವಾರ ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಸ್ವೀಕರಿಸಿದರು.
1992ರಲ್ಲಿ ಅಗ್ನಿಶಾಮಕ ಇಲಾಖೆಗೆ ಸೇರ್ಪಡೆಗೊಂಡ ಇವರು, 30ವರ್ಷಗಳ ಸೇವಾ ಅವಧಿಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಪದೋನ್ನತಿ ಹೊಂದಿ ಪ್ರಸ್ತುತ ಸಹಾಯಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ನಿಸ್ವಾರ್ಥ ಸೇವೆಯ ಗೌರವಾರ್ಥವಾಗಿ ಇವರಿಗೆ ಇಲಾಖೆಯು 33 ಬಾರಿ ನಗದು ಬಹುಮಾನಗಳು, 2 ಉತ್ತಮ ಸೇವೆ ಪತ್ರಗಳನ್ನು ನೀಡಲಾಗಿದೆ. ಇವರಿಗೆ 2012ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ನೀಡಿ ಗೌರವಿಸಲಾಗಿದೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…