ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಬಹುಮತ ಪಡೆದಿದೆ. ಇದೀಗ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಸಿದ್ಧರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿದ್ದು ಕರ್ನಾಟಕ ಹೊಸ ಸಿಎಂ ಆಯ್ಕೆ ಇನ್ನೂ ಕಗ್ಗಂಟಾಗಿದೆ. ಇಂದೂ ಆಯ್ಕೆ ನಡೆಯಲಿಲ್ಲ, ನಾಳೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನೂ ಸೇರಿಸಿ ಸಭೆ ನಡೆಸಲು ಮಲ್ಲಿಕಾರ್ಜುನ ಖರ್ಗೆ ನಿರ್ಧರಿಸಿದ್ದಾರೆ. ನಾಳೆಯೇ ಮುಖ್ಯಮಂತ್ರಿ ಹೆಸರು ಅಂತಿಮಗೊಳಿಸುವ ಸಾಧ್ಯತೆ ಇದೆ.
ಇಂದು ನವದೆಹಲಿಯಲ್ಲಿ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಸಭೆ ನಡೆದವು. ಆದರೆ ಸಿಎಂ ಆಯ್ಕೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಕಾಂಗ್ರೆಸ್ ಹೈಕಮಾಂಡ್ ವಿಫಲವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಪೈಪೋಟಿ ನಡೆಸುತ್ತಿದ್ದಾರೆ. ನಾನೇ ಪೂರ್ಣಾವಧಿಗೇ ಸಿಎಂ ಆಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರೆ, ಬೇರೆಯವರಿಗೆ ಸಿಎಂ ಸ್ಥಾನ ಬಿಟ್ಟುಕೊಡುವುದಕ್ಕೆ ಸಾಧ್ಯವೇ ಇಲ್ಲ, ಹಾಗೊಂದು ವೇಳೆ ನೀವೇ ಸಿಎಂ ಆಗಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಡಿ ಕೆ ಶಿವಕುಮಾರ್ ಹೇಳಿದ್ದಾರೆ.ಹೀಗಾಗಿ ಎಲ್ಲಾ ಸಭೆಗಳೂ ಮಂಗಳವಾರವೂ ವಿಫಲವಾದವು. ಇದಕ್ಕಾಗಿ ಬುಧವಾರ ಮತ್ತೆ ಸಭೆ ನಡೆಯಲಿದೆ.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…