Advertisement
ಸುದ್ದಿಗಳು

ಕರ್ನಾಟಕ ಸಿಎಂ | ಇನ್ನೂ ನಡೆಯದ ಆಯ್ಕೆ | ನಾಳೆ ಇನ್ನೊಂದು ಸುತ್ತಿನ ಸಭೆ | ನಾಳೆಯೇ ಸಿಎಂ ಹೆಸರು ಘೋಷಣೆ ?

Share

ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ  ಕಾಂಗ್ರೆಸ್‌ ಬಹುಮತ ಪಡೆದಿದೆ. ಇದೀಗ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಸಿದ್ಧರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ನಡುವೆ ಪೈಪೋಟಿ ಏರ್ಪಟ್ಟಿದ್ದು ಕರ್ನಾಟಕ ಹೊಸ ಸಿಎಂ  ಆಯ್ಕೆ ಇನ್ನೂ ಕಗ್ಗಂಟಾಗಿದೆ. ಇಂದೂ ಆಯ್ಕೆ ನಡೆಯಲಿಲ್ಲ, ನಾಳೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನೂ ಸೇರಿಸಿ ಸಭೆ ನಡೆಸಲು  ಮಲ್ಲಿಕಾರ್ಜುನ ಖರ್ಗೆ ನಿರ್ಧರಿಸಿದ್ದಾರೆ. ನಾಳೆಯೇ ಮುಖ್ಯಮಂತ್ರಿ ಹೆಸರು ಅಂತಿಮಗೊಳಿಸುವ ಸಾಧ್ಯತೆ ಇದೆ.

ಇಂದು ನವದೆಹಲಿಯಲ್ಲಿ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಸಭೆ ನಡೆದವು. ಆದರೆ ಸಿಎಂ ಆಯ್ಕೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಕಾಂಗ್ರೆಸ್ ಹೈಕಮಾಂಡ್ ವಿಫಲವಾಗಿದೆ.  ಸಿದ್ದರಾಮಯ್ಯ  ಹಾಗೂ ಡಿಕೆ ಶಿವಕುಮಾರ್  ಇಬ್ಬರೂ ಪೈಪೋಟಿ ನಡೆಸುತ್ತಿದ್ದಾರೆ. ನಾನೇ ಪೂರ್ಣಾವಧಿಗೇ ಸಿಎಂ ಆಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರೆ,  ಬೇರೆಯವರಿಗೆ ಸಿಎಂ ಸ್ಥಾನ ಬಿಟ್ಟುಕೊಡುವುದಕ್ಕೆ ಸಾಧ್ಯವೇ ಇಲ್ಲ, ಹಾಗೊಂದು ವೇಳೆ ನೀವೇ ಸಿಎಂ ಆಗಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ.ಹೀಗಾಗಿ ಎಲ್ಲಾ ಸಭೆಗಳೂ ಮಂಗಳವಾರವೂ ವಿಫಲವಾದವು. ಇದಕ್ಕಾಗಿ ಬುಧವಾರ ಮತ್ತೆ ಸಭೆ ನಡೆಯಲಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

47 minutes ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

9 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

17 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

18 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago