ಬಾಂಗ್ಲಾದೇಶದಿಂದ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | 24 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ವಶ |

January 9, 2023
9:57 PM

ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಸಾಗಾ ಮಾಡುತ್ತಿದ್ದ ಅಡಿಕೆಯನ್ನು ಗಡಿ ಭದ್ರತಾ ಪಡೆ ಹಾಗೂ ಮೇಘಾಲಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದಿದ್ದಾರೆ. ಸುಮಾರು 24 ಲಕ್ಷ ರೂಪಾಯಿ ಮೌಲ್ಯದ 11000 ಕೆಜಿ ಒಣ ಅಡಿಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement
Advertisement
Advertisement

ಮೇಘಾಲಯದ ರೋಂಗಾರಾ ಪ್ರದೇಶದಲ್ಲಿ ಅಡಿಕೆ ಸಾಗಾಟ ಪತ್ತೆಯಾಗಿದೆ. ಕಾರ್ಯಾಚರಣೆ ವೇಳೆ ಮೂರು ಲಾರಿಗಳಲ್ಲಿ ಒಟ್ಟು 24 ಲಕ್ಷ ರೂ.ಮೌಲ್ಯದ ಒಣ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಬಿಎಸ್ಎಫ್  ಪ್ರಕಾರ, ವಾಹನಗಳ ಎಲ್ಲಾ ಮೂವರು ಚಾಲಕರು ತಪ್ಪಿಸಿಕೊಂಡಿದ್ದಾರೆ. ತನಿಖೆ ಮುಂದುವರಿಯುತ್ತಿದೆ.

Advertisement

ಕಳೆದ ಕೆಲವು ಸಮಯಗಳಿಂದ ಅಡಿಕೆಯು ಕಳ್ಳಸಾಗಾಣಿಕೆ ಮೂಲಕ ಭಾರತಕ್ಕೆ ಬರುತ್ತಲೇ ಇದೆ. ಸಣ್ಣ ಪ್ರಮಾಣದಲ್ಲಿ ಸಾಗಾಟವಾಗುತ್ತಿದ್ದ ಅಡಿಕೆ ಈಚೆಗೆ ದೊಡ್ಡ ಪ್ರಮಾಣದಲ್ಲಿಯೂ ಸಾಗಾಟವಾಗುತ್ತಿರುವುದು  ಬೆಳಕಿಗೆ ಬಂದಿದೆ. ಮುಂದೆಯೂ ಕಾರ್ಯಾಚರಣೆಗಳು ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹೊಸ ಬೆಳೆ…. ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ
April 24, 2024
2:57 PM
by: The Rural Mirror ಸುದ್ದಿಜಾಲ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ
ಅಡಿಕೆ ಆಮದು ಒಪ್ಪಂದು ರದ್ದು…! | ಭರವಸೆ ನೀಡಿದ ಕಾಂಗ್ರೆಸ್‌ |
April 24, 2024
2:23 PM
by: ದ ರೂರಲ್ ಮಿರರ್.ಕಾಂ
24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror