Advertisement
ಸುದ್ದಿಗಳು

ಬಾಂಗ್ಲಾದೇಶದಿಂದ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | 24 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ವಶ |

Share

ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಸಾಗಾ ಮಾಡುತ್ತಿದ್ದ ಅಡಿಕೆಯನ್ನು ಗಡಿ ಭದ್ರತಾ ಪಡೆ ಹಾಗೂ ಮೇಘಾಲಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದಿದ್ದಾರೆ. ಸುಮಾರು 24 ಲಕ್ಷ ರೂಪಾಯಿ ಮೌಲ್ಯದ 11000 ಕೆಜಿ ಒಣ ಅಡಿಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೇಘಾಲಯದ ರೋಂಗಾರಾ ಪ್ರದೇಶದಲ್ಲಿ ಅಡಿಕೆ ಸಾಗಾಟ ಪತ್ತೆಯಾಗಿದೆ. ಕಾರ್ಯಾಚರಣೆ ವೇಳೆ ಮೂರು ಲಾರಿಗಳಲ್ಲಿ ಒಟ್ಟು 24 ಲಕ್ಷ ರೂ.ಮೌಲ್ಯದ ಒಣ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಬಿಎಸ್ಎಫ್  ಪ್ರಕಾರ, ವಾಹನಗಳ ಎಲ್ಲಾ ಮೂವರು ಚಾಲಕರು ತಪ್ಪಿಸಿಕೊಂಡಿದ್ದಾರೆ. ತನಿಖೆ ಮುಂದುವರಿಯುತ್ತಿದೆ.

ಕಳೆದ ಕೆಲವು ಸಮಯಗಳಿಂದ ಅಡಿಕೆಯು ಕಳ್ಳಸಾಗಾಣಿಕೆ ಮೂಲಕ ಭಾರತಕ್ಕೆ ಬರುತ್ತಲೇ ಇದೆ. ಸಣ್ಣ ಪ್ರಮಾಣದಲ್ಲಿ ಸಾಗಾಟವಾಗುತ್ತಿದ್ದ ಅಡಿಕೆ ಈಚೆಗೆ ದೊಡ್ಡ ಪ್ರಮಾಣದಲ್ಲಿಯೂ ಸಾಗಾಟವಾಗುತ್ತಿರುವುದು  ಬೆಳಕಿಗೆ ಬಂದಿದೆ. ಮುಂದೆಯೂ ಕಾರ್ಯಾಚರಣೆಗಳು ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

47 minutes ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

10 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

10 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

15 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

15 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

1 day ago