ಮ್ಯಾನ್ಮಾರ್ನಿಂದ ಗುವಾಹಟಿಗೆ ಸಾಗಾಟ ಮಾಡಲಾಗುತ್ತಿದ್ದ ಅಡಿಕೆ ಕಳ್ಳಸಾಗಾಣಿಕೆಯನ್ನು ಮೇಘಾಲಯದಲ್ಲಿ ಗಡಿಭದ್ರತಾ ಪಡೆಯು ಪತ್ತೆ ಮಾಡಿದ್ದು. ಸುಮಾರಿ ಒಂದು ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡು ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
ಮೇಘಾಲಯದಲ್ಲಿ ಬಿಎಸ್ಎಫ್ನ 172 ಬೆಟಾಲಿಯನ್ ಕಾರ್ಯಾಚರಣೆ ನಡೆಸಿತು. ಮೇಘಾಲಯ ರಾಜ್ಯದ ಉಮ್ಕಿಯಾಂಗ್ ಪ್ರದೇಶದಿಂದ ಒಂದು ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸಂಸ್ಕರಿಸಿದ ಅಡಿಕೆಯನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ವಶಪಡಿಸಿಕೊಂಡಿದೆ ಮತ್ತು ಇಬ್ಬರು ಆರೋಪಿಗಳನ್ನು ಬಂಧಿಸಿದೆ. ವಿಚಾರಣೆ ವೇಳೆ ಆರೋಪಿಗಳು ಅಡಿಕೆಯು ಮ್ಯಾನ್ಮಾರ್ನಿಂದ ಬಂದಿದ್ದು, ಗುವಾಹಟಿಗೆ ಕೊಂಡೊಯ್ಯಲಾಗುತ್ತಿತ್ತು ಎಂದು ಹೇಳಿದ್ದಾರೆ.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…