ಮ್ಯಾನ್ಮಾರ್ನಿಂದ ಗುವಾಹಟಿಗೆ ಸಾಗಾಟ ಮಾಡಲಾಗುತ್ತಿದ್ದ ಅಡಿಕೆ ಕಳ್ಳಸಾಗಾಣಿಕೆಯನ್ನು ಮೇಘಾಲಯದಲ್ಲಿ ಗಡಿಭದ್ರತಾ ಪಡೆಯು ಪತ್ತೆ ಮಾಡಿದ್ದು. ಸುಮಾರಿ ಒಂದು ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡು ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
ಮೇಘಾಲಯದಲ್ಲಿ ಬಿಎಸ್ಎಫ್ನ 172 ಬೆಟಾಲಿಯನ್ ಕಾರ್ಯಾಚರಣೆ ನಡೆಸಿತು. ಮೇಘಾಲಯ ರಾಜ್ಯದ ಉಮ್ಕಿಯಾಂಗ್ ಪ್ರದೇಶದಿಂದ ಒಂದು ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸಂಸ್ಕರಿಸಿದ ಅಡಿಕೆಯನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ವಶಪಡಿಸಿಕೊಂಡಿದೆ ಮತ್ತು ಇಬ್ಬರು ಆರೋಪಿಗಳನ್ನು ಬಂಧಿಸಿದೆ. ವಿಚಾರಣೆ ವೇಳೆ ಆರೋಪಿಗಳು ಅಡಿಕೆಯು ಮ್ಯಾನ್ಮಾರ್ನಿಂದ ಬಂದಿದ್ದು, ಗುವಾಹಟಿಗೆ ಕೊಂಡೊಯ್ಯಲಾಗುತ್ತಿತ್ತು ಎಂದು ಹೇಳಿದ್ದಾರೆ.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…