ಮ್ಯಾನ್ಮಾರ್ನಿಂದ ಗುವಾಹಟಿಗೆ ಸಾಗಾಟ ಮಾಡಲಾಗುತ್ತಿದ್ದ ಅಡಿಕೆ ಕಳ್ಳಸಾಗಾಣಿಕೆಯನ್ನು ಮೇಘಾಲಯದಲ್ಲಿ ಗಡಿಭದ್ರತಾ ಪಡೆಯು ಪತ್ತೆ ಮಾಡಿದ್ದು. ಸುಮಾರಿ ಒಂದು ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡು ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
ಮೇಘಾಲಯದಲ್ಲಿ ಬಿಎಸ್ಎಫ್ನ 172 ಬೆಟಾಲಿಯನ್ ಕಾರ್ಯಾಚರಣೆ ನಡೆಸಿತು. ಮೇಘಾಲಯ ರಾಜ್ಯದ ಉಮ್ಕಿಯಾಂಗ್ ಪ್ರದೇಶದಿಂದ ಒಂದು ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸಂಸ್ಕರಿಸಿದ ಅಡಿಕೆಯನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ವಶಪಡಿಸಿಕೊಂಡಿದೆ ಮತ್ತು ಇಬ್ಬರು ಆರೋಪಿಗಳನ್ನು ಬಂಧಿಸಿದೆ. ವಿಚಾರಣೆ ವೇಳೆ ಆರೋಪಿಗಳು ಅಡಿಕೆಯು ಮ್ಯಾನ್ಮಾರ್ನಿಂದ ಬಂದಿದ್ದು, ಗುವಾಹಟಿಗೆ ಕೊಂಡೊಯ್ಯಲಾಗುತ್ತಿತ್ತು ಎಂದು ಹೇಳಿದ್ದಾರೆ.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…