ಮ್ಯಾನ್ಮಾರ್ನಿಂದ ಗುವಾಹಟಿಗೆ ಸಾಗಾಟ ಮಾಡಲಾಗುತ್ತಿದ್ದ ಅಡಿಕೆ ಕಳ್ಳಸಾಗಾಣಿಕೆಯನ್ನು ಮೇಘಾಲಯದಲ್ಲಿ ಗಡಿಭದ್ರತಾ ಪಡೆಯು ಪತ್ತೆ ಮಾಡಿದ್ದು. ಸುಮಾರಿ ಒಂದು ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡು ಇಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
ಮೇಘಾಲಯದಲ್ಲಿ ಬಿಎಸ್ಎಫ್ನ 172 ಬೆಟಾಲಿಯನ್ ಕಾರ್ಯಾಚರಣೆ ನಡೆಸಿತು. ಮೇಘಾಲಯ ರಾಜ್ಯದ ಉಮ್ಕಿಯಾಂಗ್ ಪ್ರದೇಶದಿಂದ ಒಂದು ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸಂಸ್ಕರಿಸಿದ ಅಡಿಕೆಯನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ವಶಪಡಿಸಿಕೊಂಡಿದೆ ಮತ್ತು ಇಬ್ಬರು ಆರೋಪಿಗಳನ್ನು ಬಂಧಿಸಿದೆ. ವಿಚಾರಣೆ ವೇಳೆ ಆರೋಪಿಗಳು ಅಡಿಕೆಯು ಮ್ಯಾನ್ಮಾರ್ನಿಂದ ಬಂದಿದ್ದು, ಗುವಾಹಟಿಗೆ ಕೊಂಡೊಯ್ಯಲಾಗುತ್ತಿತ್ತು ಎಂದು ಹೇಳಿದ್ದಾರೆ.
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…
ಪ್ರತಿಯೊಂದು ಮಾತಿಗೂ ತಕ್ಷಣ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮೌನವೇ ಉತ್ತಮ…
ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…