Advertisement
ಸುದ್ದಿಗಳು

ಜ.20 ರಿಂದ 22 | ಹುಬ್ಬಳ್ಳಿಯಲ್ಲಿ ಒಣ ಮೆಣಸಿನಕಾಯಿ ಮೇಳ

Share

ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃಧ್ಧಿ ಮಂಡಳಿ, ಹುಬ್ಬಳ್ಳಿ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಹುಬ್ಬಳ್ಳಿ, ತೋಟಗಾರಿಕೆ ಇಲಾಖೆ ಧಾರವಾಡ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹುಬ್ಬಳ್ಳಿ, ಅಮರಶಿವ ರೈತ ಉತ್ಪಾದಕ ಸಂಸ್ಥೆ ಸಂಶಿ ಮತ್ತು ಉಳವಾಯೋಗಿ ರೈತ ಉತ್ಪಾದಕ ಸಂಸ್ಥೆ ಅಮರಗೋಳ ಇವುಗಳ ಸಂಯುಕ್ತಾಶ್ರಯದಲ್ಲಿ 11 ನೇ ಒಣಮೆಣಸಿನಕಾಯಿ ಮೇಳವನ್ನು ಜ 20ರಿಂದ 22ರವರೆಗೆ ಮೂರುಸಾವಿರ ಮಠದ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದೆ.‌

ಆಸಕ್ತ ರೈತರು ಮುಂಚಿತವಾಗಿ ನೋಂದಣಿಯನ್ನು ತಾಲೂಕು ತೋಟಗಾರಿಕೆ ಕಚೇರಿಗಳಲ್ಲಿ, ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯಲ್ಲಿ ಪಹಣಿ ಪತ್ರಿಕೆ ಮತ್ತು ಆಧಾರ ಕಾರ್ಡನೊಂದಿಗೆ ನೋಂದಣಿ ಮಾಡಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗೆ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಕಾರ್ಯಾಲಯದ ದೂರವಾಣಿ ಸಂಖ್ಯೆ 0836 2375030, ತೋಟಗಾರಿಕೆ ಇಲಾಖೆ ಹುಬ್ಬಳ್ಳಿ ದೂರವಾಣಿ ಸಂಖ್ಯೆ 0836 2355138, ತೋಟಗಾರಿಕೆ ಇಲಾಖೆ ಧಾರವಾಡ ದೂರವಾಣಿ ಸಂಖ್ಯೆ 0836 2746334, ತೋಟಗಾರಿಕೆ ಇಲಾಖೆ ನವಲಗುಂದ 08380 229170, ಅಮರಶಿವ ರೈತ ಉತ್ಪಾದಕ ಸಂಸ್ಥೆ ಸಂಶಿ ದೂರವಾಣಿ ಸಂಖ್ಯೆ 08304 296297 ಸಂಖ್ಯೆಗಳನ್ನು ಸಂಪರ್ಕಿಸುವಂತೆ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

5 hours ago

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…

10 hours ago

ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?

ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…

10 hours ago

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

21 hours ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

22 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

1 day ago