ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃಧ್ಧಿ ಮಂಡಳಿ, ಹುಬ್ಬಳ್ಳಿ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಹುಬ್ಬಳ್ಳಿ, ತೋಟಗಾರಿಕೆ ಇಲಾಖೆ ಧಾರವಾಡ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹುಬ್ಬಳ್ಳಿ, ಅಮರಶಿವ ರೈತ ಉತ್ಪಾದಕ ಸಂಸ್ಥೆ ಸಂಶಿ ಮತ್ತು ಉಳವಾಯೋಗಿ ರೈತ ಉತ್ಪಾದಕ ಸಂಸ್ಥೆ ಅಮರಗೋಳ ಇವುಗಳ ಸಂಯುಕ್ತಾಶ್ರಯದಲ್ಲಿ 11 ನೇ ಒಣಮೆಣಸಿನಕಾಯಿ ಮೇಳವನ್ನು ಜ 20ರಿಂದ 22ರವರೆಗೆ ಮೂರುಸಾವಿರ ಮಠದ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದೆ.
ಆಸಕ್ತ ರೈತರು ಮುಂಚಿತವಾಗಿ ನೋಂದಣಿಯನ್ನು ತಾಲೂಕು ತೋಟಗಾರಿಕೆ ಕಚೇರಿಗಳಲ್ಲಿ, ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯಲ್ಲಿ ಪಹಣಿ ಪತ್ರಿಕೆ ಮತ್ತು ಆಧಾರ ಕಾರ್ಡನೊಂದಿಗೆ ನೋಂದಣಿ ಮಾಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗೆ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಕಾರ್ಯಾಲಯದ ದೂರವಾಣಿ ಸಂಖ್ಯೆ 0836 2375030, ತೋಟಗಾರಿಕೆ ಇಲಾಖೆ ಹುಬ್ಬಳ್ಳಿ ದೂರವಾಣಿ ಸಂಖ್ಯೆ 0836 2355138, ತೋಟಗಾರಿಕೆ ಇಲಾಖೆ ಧಾರವಾಡ ದೂರವಾಣಿ ಸಂಖ್ಯೆ 0836 2746334, ತೋಟಗಾರಿಕೆ ಇಲಾಖೆ ನವಲಗುಂದ 08380 229170, ಅಮರಶಿವ ರೈತ ಉತ್ಪಾದಕ ಸಂಸ್ಥೆ ಸಂಶಿ ದೂರವಾಣಿ ಸಂಖ್ಯೆ 08304 296297 ಸಂಖ್ಯೆಗಳನ್ನು ಸಂಪರ್ಕಿಸುವಂತೆ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…