Advertisement
ರಾಜ್ಯ

ಸಾರ್ವಜನಿಕ ಗಣೇಶೋತ್ಸದ ವಿಸರ್ಜನೆಯ ವ್ಯವಸ್ಥೆಯನ್ನು ಆದರ್ಶ ರೀತಿಯಲ್ಲಿ ಮಾಡಲು ಮನವಿ |

Share

ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು  ಆಚರಿಸಲಾಗುತ್ತದೆ.  ಗಣೇಶನ ವಿಸರ್ಜನೆಯ ವಿಷಯ ಬಂದಾಗ,  ಗಣೇಶ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡಬೇಕೆಂದು ಪುತ್ತೂರಿನ ಸಹಾಯಕ ಕಮೀಶನರ್‌ ಅವರಿಗೆ  ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.

ಹಿಂದೂ ಧರ್ಮಶಾಸ್ತ್ರದಂತೆ ಗಣೇಶನ ಮೂರ್ತಿಯ ವಿಸರ್ಜನೆಯನ್ನು ಹರಿಯುವ ನೀರಿನಲ್ಲಿ ಮಾಡಬೇಕೆಂದಿದೆ. ಆದರೆ ಕೆಲವರು ಇದರ ಬಗ್ಗೆ ಪರಿಸರ ಮಾಲಿನ್ಯದ ನೆಪವೊಡ್ಡಿ ಹರಿಯುವ ನೀರಿನಲ್ಲಿ ವಿಸರ್ಜಿಸುವ ಬದಲು ಕೆರೆ ಮತ್ತು ಸರೋವರಗಳಲ್ಲಿ ಹಾಗೂ ಕೃತಕ  ಟ್ಯಾಂಕ್ ವ್ಯವಸ್ಥೆಯನ್ನು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮಾಡಲಾಗುತ್ತದೆ. ಸರ್ಕಾರವು ಇದರ ಬಗ್ಗೆ ಗಮನವಹಿಸಿ ಹರಿಯುವ ನೀರಿನಲ್ಲಿ ಗಣೇಶ ವಿಸರ್ಜನೆಯ ವ್ಯವಸ್ಥೆ ಮಾಡಿಕೊಡಬೇಕು ಜೊತೆಗೆ ಈ ವೇಳೆಯಲ್ಲಿ ಅಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗಮನಹರಿಸಬೇಕು. ಮೂರ್ತಿಕಾರರಿಗೆ ಪ್ಲಾಸ್ಟರ್ ಆಫ್ ಪ್ಯಾರೀಸ್ ನ ಮೂರ್ತಿ ಮಾಡದೇ ಮಣ್ಣಿನ ಮೂರ್ತಿಯನ್ನೇ ಮಾಡುವಂತೆ ಪ್ರೇರೇಪಿಸಿ ಅದಕ್ಕಾಗಿ ಅವರಿಗೆ ಸರ್ಕಾರದ ವತಿಯಿಂದ ಅನುದಾನ ನೀಡಬೇಕು  ಎಂದು  ಮನವಿಯಲ್ಲಿ ಆಗ್ರಹಿಸಲಾಯಿತು.

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ, ಸಾರ್ವಜನಿಕ ಗಣೇಶೋತ್ಸವದ ವಿಸರ್ಜನೆಯನ್ನು ಆದರ್ಶ ರೀತಿಯಲ್ಲಿ ವ್ಯವಸ್ಥೆ ಮಾಡುವ ಬಗ್ಗೆ ಪುತ್ತೂರಿನ ಶ್ರೀಯುತ ಸಹಾಯಕ ಮಾಹಿತಿ ಅಧಿಕಾರಿಯಾದ ಶ್ರೀ. ಚಂದ್ರಶೇಖರ ಎಚ್ ಎಂ ಇವರಿಗೆ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಪ್ರಗತಿ ಸ್ಟಡಿ ಸೆಂಟರ್  ಸಂಚಾಲಕರು  ಗೋಕುಲದಾಸ್, ಧರ್ಮಪ್ರೇಮಿಗಳಾದ  ಶ್ರೀಧರ ಪೂಜಾರಿ, ಶರತ್ ಕೃಷ್ಣ ನಗರ, . ಹರಿಪ್ರಸಾದ್ ಶೆಟ್ಟಿ,  ಚಂದ್ರಶೇಖರ, ಚಂದ್ರ ಮೊಗೇರ  ಉಪಸ್ಥಿತರಿದ್ದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

5 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

8 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

9 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

10 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

22 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago