ಸೆ.17 | ದ ಕ ಜಿಲ್ಲೆಯ ವಿವಿದೆಡೆ ವಿದ್ಯುತ್ ಅದಾಲತ್

September 15, 2022
7:04 PM

 ದಕ್ಷಿಣ ಕನ್ನಡ ಜಿಲ್ಲೆಯ  ಎಲ್ಲಾ ತಾಲೂಕುಗಳಲ್ಲಿ ಸೆ.17ರ ಶನಿವಾರ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ.

Advertisement
Advertisement
Advertisement
Advertisement
Advertisement
ಮಂಗಳೂರು ತಾಲೂಕಿನ ಅಡ್ಯಾರ್, ಕತ್ತಲ್‍ಸಾರ್, ಬಾಜಾವು, ಬಡಗಪದವು, ಮೂಲ್ಕಿ ತಾಲೂಕಿನ ಪಂಜ, ಮುಡಬಿದ್ರೆ ತಾಲೂಕಿನ ನೆಲ್ಲಿಕಾರು, ಬಂಟ್ವಾಳ ತಾಲೂಕಿನ ದೇವಸ್ಯಪಡೂರು, ಕನ್ಯಾನ, ಬಾಳ್ತಿಲ, ಬೆಳ್ತಂಗಡಿ ತಾಲೂಕಿನ ಕೊಯ್ಯೂರು, ಕಡಿರುದ್ಯಾವರ, ಪುತ್ತೂರು ತಾಲೂಕಿನ ಬಜತ್ತೂರು, ಕಡಬ ತಾಲೂಕಿನ ಪೆರಾಬೆ, ಚಾರ್ವಾಕ ಹಾಗೂ ಸುಳ್ಯ ತಾಲೂಕಿನ ಅರಂತೋಡು, ಹರಿಹರ ಪಲ್ಲತಡ್ಕದಲ್ಲಿ ಅದಾಲತ್ ನಡೆಯಲಿದ್ದು, ಹಿರಿಯ ಅಧಿಕಾರಿಗಳು ಭಾಗವಹಿಸುವರು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ
ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror