ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಪ್ರತಿ ತಿಂಗಳ 3ನೇ ಶನಿವಾರ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ನವೆಂಬರ್ 19, ಡಿಸೆಂಬರ್ 17ರಂದು ಹಾಗೂ 2023ರ ಜನವರಿ 21ರಂದು ಅಯೋಜಿಸಲಾಗಿದೆ.
ನ.19ರಂದು ಮಂಗಳೂರು ತಾಲೂಕಿನ ನೀರುಮಾರ್ಗ, ಅಂಬ್ಲಮೊಗರು, ಬಡಗುಳಿಪಾಡಿ, ಮುಲ್ಕಿ ತಾಲೂಕಿನ ಎಕ್ಕಾರು, ಮೂಡಬಿದ್ರೆ ತಾಲೂಕಿನ ಕಡಂದಲೆ, ಪುತ್ತೂರು ತಾಲೂಕಿನ ಕಲಕ, ನೆಟ್ಟಣಿಗೆ ಮುಡ್ನೂರು, ಸುಳ್ಯ ತಾಲೂಕಿನ ಮುರುಳ್ಯ, ಐವರ್ನಾನಾಡು, ಕಡಬ ತಾಲೂಕಿನ ನೂಜಿಬಾಳ್ತಿಲ, ಬಂಟ್ವಾಳ ತಾಲೂಕಿನ ಕುರ್ನಾಡು ಮೂಡನಡುಗೂಡು, ಇರಾ, ಬೆಳ್ತಂಗಡಿ ತಾಲೂಕಿನ ಕಣಿಯೂರು ಹಾಗೂ ನರಿಯಾ.
ಡಿ.17ರಂದು ಮಂಗಳೂರು ತಾಲೂಕಿನ ಅರ್ಕುಳ, ಹರೇಕಳ, ಕುಳವೂರು, ಮುಲ್ಕಿ ತಾಲೂಕಿನ ಬಳ್ಕುಂಜೆ, ಮೂಡಬಿದ್ರೆ ತಾಲೂಕಿನ ಬೆಳುವಾಯಿ, ಪುತ್ತೂರು ತಾಲೂಕಿನ ಬಡಗನ್ನೂರು, ಸುಳ್ಯ ತಾಲೂಕಿನ ಮಕರ್ಂಜ, ಕಡಬ ತಾಲೂಕಿನ ಸುಬ್ರಹ್ಮಣ್ಯ, ರಾಮಕುಂಜ, ನೆಲ್ಯಾಡಿ, ಬಂಟ್ವಾಳ ತಾಲೂಕಿನ ತುಂಬೆ, ಚೆನೈತ್ತೋಡಿ, ಪುಣಚ, ಬೆಳ್ತಂಗಡಿ ತಾಲೂಕಿನ ಹೊಸಂಗಡಿ, ಬಡಕೋಡಿ ಹಾಗೂ ನಿಡ್ಲೆ.
2023ರ ಜನವರಿ 21ರಂದು ಮಂಗಳೂರು ತಾಲೂಕಿನ ಮೂಡುಶೆಡ್ಡೆ, ಕೋಣಾಜೆ, ಮೂಳೂರು, ಮುಲ್ಕಿ ತಾಲೂಕಿನ ಕಿಲ್ಪಾಡಿ, ಮೂಡಬಿದ್ರೆ ತಾಲೂಕಿನ ಪುತ್ತಿಗೆ, ಪುತ್ತೂರು ತಾಲೂಕಿನ ಆರ್ಯಾಪು, ವೀರಮಂಗಲ, ಸುಳ್ಯ ತಾಲೂಕಿನ ದೇವಚಳ್ಳ, ಮಂಡೆಕೋಲು, ಕಡಬ ತಾಲೂಕಿನ ಗೋಳಿತೊಟ್ಟು, ಬಂಟ್ವಾಳ ತಾಲೂಕಿನ ಗೋಳ್ತಮಜಲು, ಸಂಗಬೆಟ್ಟು, ಅನಂತಾಡಿ, ಬೆಳ್ತಂಗಡಿ ತಾಲೂಕಿನ ಸೋಣಂದೂರು, ಮಾಲಾಡಿ ಹಾಗೂ ಬೆಳಾಲು ಗ್ರಾಮಗಳಲ್ಲಿ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…