Advertisement
ಸುದ್ದಿಗಳು

ವಿದ್ಯುತ್‌ ಸಮಸ್ಯೆ ಪರಿಹಾರಕ್ಕೆ ವಿದ್ಯುತ್ ಆದಾಲತ್

Share

ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಪ್ರತಿ ತಿಂಗಳ 3ನೇ ಶನಿವಾರ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ನವೆಂಬರ್ 19, ಡಿಸೆಂಬರ್ 17ರಂದು ಹಾಗೂ 2023ರ ಜನವರಿ 21ರಂದು ಅಯೋಜಿಸಲಾಗಿದೆ.

Advertisement
Advertisement

ನ.19ರಂದು ಮಂಗಳೂರು ತಾಲೂಕಿನ ನೀರುಮಾರ್ಗ, ಅಂಬ್ಲಮೊಗರು, ಬಡಗುಳಿಪಾಡಿ, ಮುಲ್ಕಿ ತಾಲೂಕಿನ ಎಕ್ಕಾರು, ಮೂಡಬಿದ್ರೆ ತಾಲೂಕಿನ ಕಡಂದಲೆ, ಪುತ್ತೂರು ತಾಲೂಕಿನ ಕಲಕ, ನೆಟ್ಟಣಿಗೆ ಮುಡ್ನೂರು, ಸುಳ್ಯ ತಾಲೂಕಿನ ಮುರುಳ್ಯ, ಐವರ್ನಾನಾಡು, ಕಡಬ ತಾಲೂಕಿನ ನೂಜಿಬಾಳ್ತಿಲ, ಬಂಟ್ವಾಳ ತಾಲೂಕಿನ ಕುರ್ನಾಡು ಮೂಡನಡುಗೂಡು, ಇರಾ, ಬೆಳ್ತಂಗಡಿ ತಾಲೂಕಿನ ಕಣಿಯೂರು ಹಾಗೂ ನರಿಯಾ.

ಡಿ.17ರಂದು ಮಂಗಳೂರು ತಾಲೂಕಿನ ಅರ್ಕುಳ, ಹರೇಕಳ, ಕುಳವೂರು, ಮುಲ್ಕಿ ತಾಲೂಕಿನ ಬಳ್ಕುಂಜೆ, ಮೂಡಬಿದ್ರೆ ತಾಲೂಕಿನ ಬೆಳುವಾಯಿ, ಪುತ್ತೂರು ತಾಲೂಕಿನ ಬಡಗನ್ನೂರು, ಸುಳ್ಯ ತಾಲೂಕಿನ ಮಕರ್ಂಜ, ಕಡಬ ತಾಲೂಕಿನ ಸುಬ್ರಹ್ಮಣ್ಯ, ರಾಮಕುಂಜ, ನೆಲ್ಯಾಡಿ, ಬಂಟ್ವಾಳ ತಾಲೂಕಿನ ತುಂಬೆ, ಚೆನೈತ್ತೋಡಿ, ಪುಣಚ, ಬೆಳ್ತಂಗಡಿ ತಾಲೂಕಿನ  ಹೊಸಂಗಡಿ, ಬಡಕೋಡಿ ಹಾಗೂ ನಿಡ್ಲೆ.

2023ರ ಜನವರಿ 21ರಂದು ಮಂಗಳೂರು ತಾಲೂಕಿನ ಮೂಡುಶೆಡ್ಡೆ, ಕೋಣಾಜೆ, ಮೂಳೂರು, ಮುಲ್ಕಿ ತಾಲೂಕಿನ ಕಿಲ್ಪಾಡಿ, ಮೂಡಬಿದ್ರೆ ತಾಲೂಕಿನ ಪುತ್ತಿಗೆ, ಪುತ್ತೂರು ತಾಲೂಕಿನ ಆರ್ಯಾಪು, ವೀರಮಂಗಲ, ಸುಳ್ಯ ತಾಲೂಕಿನ ದೇವಚಳ್ಳ, ಮಂಡೆಕೋಲು, ಕಡಬ ತಾಲೂಕಿನ ಗೋಳಿತೊಟ್ಟು, ಬಂಟ್ವಾಳ ತಾಲೂಕಿನ ಗೋಳ್ತಮಜಲು, ಸಂಗಬೆಟ್ಟು, ಅನಂತಾಡಿ, ಬೆಳ್ತಂಗಡಿ ತಾಲೂಕಿನ ಸೋಣಂದೂರು, ಮಾಲಾಡಿ ಹಾಗೂ ಬೆಳಾಲು ಗ್ರಾಮಗಳಲ್ಲಿ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

19 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

19 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

19 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

19 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago