ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಪ್ರತಿ ತಿಂಗಳ 3ನೇ ಶನಿವಾರ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ನವೆಂಬರ್ 19, ಡಿಸೆಂಬರ್ 17ರಂದು ಹಾಗೂ 2023ರ ಜನವರಿ 21ರಂದು ಅಯೋಜಿಸಲಾಗಿದೆ.
ನ.19ರಂದು ಮಂಗಳೂರು ತಾಲೂಕಿನ ನೀರುಮಾರ್ಗ, ಅಂಬ್ಲಮೊಗರು, ಬಡಗುಳಿಪಾಡಿ, ಮುಲ್ಕಿ ತಾಲೂಕಿನ ಎಕ್ಕಾರು, ಮೂಡಬಿದ್ರೆ ತಾಲೂಕಿನ ಕಡಂದಲೆ, ಪುತ್ತೂರು ತಾಲೂಕಿನ ಕಲಕ, ನೆಟ್ಟಣಿಗೆ ಮುಡ್ನೂರು, ಸುಳ್ಯ ತಾಲೂಕಿನ ಮುರುಳ್ಯ, ಐವರ್ನಾನಾಡು, ಕಡಬ ತಾಲೂಕಿನ ನೂಜಿಬಾಳ್ತಿಲ, ಬಂಟ್ವಾಳ ತಾಲೂಕಿನ ಕುರ್ನಾಡು ಮೂಡನಡುಗೂಡು, ಇರಾ, ಬೆಳ್ತಂಗಡಿ ತಾಲೂಕಿನ ಕಣಿಯೂರು ಹಾಗೂ ನರಿಯಾ.
ಡಿ.17ರಂದು ಮಂಗಳೂರು ತಾಲೂಕಿನ ಅರ್ಕುಳ, ಹರೇಕಳ, ಕುಳವೂರು, ಮುಲ್ಕಿ ತಾಲೂಕಿನ ಬಳ್ಕುಂಜೆ, ಮೂಡಬಿದ್ರೆ ತಾಲೂಕಿನ ಬೆಳುವಾಯಿ, ಪುತ್ತೂರು ತಾಲೂಕಿನ ಬಡಗನ್ನೂರು, ಸುಳ್ಯ ತಾಲೂಕಿನ ಮಕರ್ಂಜ, ಕಡಬ ತಾಲೂಕಿನ ಸುಬ್ರಹ್ಮಣ್ಯ, ರಾಮಕುಂಜ, ನೆಲ್ಯಾಡಿ, ಬಂಟ್ವಾಳ ತಾಲೂಕಿನ ತುಂಬೆ, ಚೆನೈತ್ತೋಡಿ, ಪುಣಚ, ಬೆಳ್ತಂಗಡಿ ತಾಲೂಕಿನ ಹೊಸಂಗಡಿ, ಬಡಕೋಡಿ ಹಾಗೂ ನಿಡ್ಲೆ.
2023ರ ಜನವರಿ 21ರಂದು ಮಂಗಳೂರು ತಾಲೂಕಿನ ಮೂಡುಶೆಡ್ಡೆ, ಕೋಣಾಜೆ, ಮೂಳೂರು, ಮುಲ್ಕಿ ತಾಲೂಕಿನ ಕಿಲ್ಪಾಡಿ, ಮೂಡಬಿದ್ರೆ ತಾಲೂಕಿನ ಪುತ್ತಿಗೆ, ಪುತ್ತೂರು ತಾಲೂಕಿನ ಆರ್ಯಾಪು, ವೀರಮಂಗಲ, ಸುಳ್ಯ ತಾಲೂಕಿನ ದೇವಚಳ್ಳ, ಮಂಡೆಕೋಲು, ಕಡಬ ತಾಲೂಕಿನ ಗೋಳಿತೊಟ್ಟು, ಬಂಟ್ವಾಳ ತಾಲೂಕಿನ ಗೋಳ್ತಮಜಲು, ಸಂಗಬೆಟ್ಟು, ಅನಂತಾಡಿ, ಬೆಳ್ತಂಗಡಿ ತಾಲೂಕಿನ ಸೋಣಂದೂರು, ಮಾಲಾಡಿ ಹಾಗೂ ಬೆಳಾಲು ಗ್ರಾಮಗಳಲ್ಲಿ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…