ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಪ್ರತಿ ತಿಂಗಳ 3ನೇ ಶನಿವಾರ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ನವೆಂಬರ್ 19, ಡಿಸೆಂಬರ್ 17ರಂದು ಹಾಗೂ 2023ರ ಜನವರಿ 21ರಂದು ಅಯೋಜಿಸಲಾಗಿದೆ.
ನ.19ರಂದು ಮಂಗಳೂರು ತಾಲೂಕಿನ ನೀರುಮಾರ್ಗ, ಅಂಬ್ಲಮೊಗರು, ಬಡಗುಳಿಪಾಡಿ, ಮುಲ್ಕಿ ತಾಲೂಕಿನ ಎಕ್ಕಾರು, ಮೂಡಬಿದ್ರೆ ತಾಲೂಕಿನ ಕಡಂದಲೆ, ಪುತ್ತೂರು ತಾಲೂಕಿನ ಕಲಕ, ನೆಟ್ಟಣಿಗೆ ಮುಡ್ನೂರು, ಸುಳ್ಯ ತಾಲೂಕಿನ ಮುರುಳ್ಯ, ಐವರ್ನಾನಾಡು, ಕಡಬ ತಾಲೂಕಿನ ನೂಜಿಬಾಳ್ತಿಲ, ಬಂಟ್ವಾಳ ತಾಲೂಕಿನ ಕುರ್ನಾಡು ಮೂಡನಡುಗೂಡು, ಇರಾ, ಬೆಳ್ತಂಗಡಿ ತಾಲೂಕಿನ ಕಣಿಯೂರು ಹಾಗೂ ನರಿಯಾ.
ಡಿ.17ರಂದು ಮಂಗಳೂರು ತಾಲೂಕಿನ ಅರ್ಕುಳ, ಹರೇಕಳ, ಕುಳವೂರು, ಮುಲ್ಕಿ ತಾಲೂಕಿನ ಬಳ್ಕುಂಜೆ, ಮೂಡಬಿದ್ರೆ ತಾಲೂಕಿನ ಬೆಳುವಾಯಿ, ಪುತ್ತೂರು ತಾಲೂಕಿನ ಬಡಗನ್ನೂರು, ಸುಳ್ಯ ತಾಲೂಕಿನ ಮಕರ್ಂಜ, ಕಡಬ ತಾಲೂಕಿನ ಸುಬ್ರಹ್ಮಣ್ಯ, ರಾಮಕುಂಜ, ನೆಲ್ಯಾಡಿ, ಬಂಟ್ವಾಳ ತಾಲೂಕಿನ ತುಂಬೆ, ಚೆನೈತ್ತೋಡಿ, ಪುಣಚ, ಬೆಳ್ತಂಗಡಿ ತಾಲೂಕಿನ ಹೊಸಂಗಡಿ, ಬಡಕೋಡಿ ಹಾಗೂ ನಿಡ್ಲೆ.
2023ರ ಜನವರಿ 21ರಂದು ಮಂಗಳೂರು ತಾಲೂಕಿನ ಮೂಡುಶೆಡ್ಡೆ, ಕೋಣಾಜೆ, ಮೂಳೂರು, ಮುಲ್ಕಿ ತಾಲೂಕಿನ ಕಿಲ್ಪಾಡಿ, ಮೂಡಬಿದ್ರೆ ತಾಲೂಕಿನ ಪುತ್ತಿಗೆ, ಪುತ್ತೂರು ತಾಲೂಕಿನ ಆರ್ಯಾಪು, ವೀರಮಂಗಲ, ಸುಳ್ಯ ತಾಲೂಕಿನ ದೇವಚಳ್ಳ, ಮಂಡೆಕೋಲು, ಕಡಬ ತಾಲೂಕಿನ ಗೋಳಿತೊಟ್ಟು, ಬಂಟ್ವಾಳ ತಾಲೂಕಿನ ಗೋಳ್ತಮಜಲು, ಸಂಗಬೆಟ್ಟು, ಅನಂತಾಡಿ, ಬೆಳ್ತಂಗಡಿ ತಾಲೂಕಿನ ಸೋಣಂದೂರು, ಮಾಲಾಡಿ ಹಾಗೂ ಬೆಳಾಲು ಗ್ರಾಮಗಳಲ್ಲಿ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…