Advertisement
ಸುದ್ದಿಗಳು

ವಿದ್ಯುತ್‌ ಸಮಸ್ಯೆ ಪರಿಹಾರಕ್ಕೆ ವಿದ್ಯುತ್ ಆದಾಲತ್

Share

ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಪ್ರತಿ ತಿಂಗಳ 3ನೇ ಶನಿವಾರ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ನವೆಂಬರ್ 19, ಡಿಸೆಂಬರ್ 17ರಂದು ಹಾಗೂ 2023ರ ಜನವರಿ 21ರಂದು ಅಯೋಜಿಸಲಾಗಿದೆ.

Advertisement
Advertisement

ನ.19ರಂದು ಮಂಗಳೂರು ತಾಲೂಕಿನ ನೀರುಮಾರ್ಗ, ಅಂಬ್ಲಮೊಗರು, ಬಡಗುಳಿಪಾಡಿ, ಮುಲ್ಕಿ ತಾಲೂಕಿನ ಎಕ್ಕಾರು, ಮೂಡಬಿದ್ರೆ ತಾಲೂಕಿನ ಕಡಂದಲೆ, ಪುತ್ತೂರು ತಾಲೂಕಿನ ಕಲಕ, ನೆಟ್ಟಣಿಗೆ ಮುಡ್ನೂರು, ಸುಳ್ಯ ತಾಲೂಕಿನ ಮುರುಳ್ಯ, ಐವರ್ನಾನಾಡು, ಕಡಬ ತಾಲೂಕಿನ ನೂಜಿಬಾಳ್ತಿಲ, ಬಂಟ್ವಾಳ ತಾಲೂಕಿನ ಕುರ್ನಾಡು ಮೂಡನಡುಗೂಡು, ಇರಾ, ಬೆಳ್ತಂಗಡಿ ತಾಲೂಕಿನ ಕಣಿಯೂರು ಹಾಗೂ ನರಿಯಾ.

Advertisement

ಡಿ.17ರಂದು ಮಂಗಳೂರು ತಾಲೂಕಿನ ಅರ್ಕುಳ, ಹರೇಕಳ, ಕುಳವೂರು, ಮುಲ್ಕಿ ತಾಲೂಕಿನ ಬಳ್ಕುಂಜೆ, ಮೂಡಬಿದ್ರೆ ತಾಲೂಕಿನ ಬೆಳುವಾಯಿ, ಪುತ್ತೂರು ತಾಲೂಕಿನ ಬಡಗನ್ನೂರು, ಸುಳ್ಯ ತಾಲೂಕಿನ ಮಕರ್ಂಜ, ಕಡಬ ತಾಲೂಕಿನ ಸುಬ್ರಹ್ಮಣ್ಯ, ರಾಮಕುಂಜ, ನೆಲ್ಯಾಡಿ, ಬಂಟ್ವಾಳ ತಾಲೂಕಿನ ತುಂಬೆ, ಚೆನೈತ್ತೋಡಿ, ಪುಣಚ, ಬೆಳ್ತಂಗಡಿ ತಾಲೂಕಿನ  ಹೊಸಂಗಡಿ, ಬಡಕೋಡಿ ಹಾಗೂ ನಿಡ್ಲೆ.

2023ರ ಜನವರಿ 21ರಂದು ಮಂಗಳೂರು ತಾಲೂಕಿನ ಮೂಡುಶೆಡ್ಡೆ, ಕೋಣಾಜೆ, ಮೂಳೂರು, ಮುಲ್ಕಿ ತಾಲೂಕಿನ ಕಿಲ್ಪಾಡಿ, ಮೂಡಬಿದ್ರೆ ತಾಲೂಕಿನ ಪುತ್ತಿಗೆ, ಪುತ್ತೂರು ತಾಲೂಕಿನ ಆರ್ಯಾಪು, ವೀರಮಂಗಲ, ಸುಳ್ಯ ತಾಲೂಕಿನ ದೇವಚಳ್ಳ, ಮಂಡೆಕೋಲು, ಕಡಬ ತಾಲೂಕಿನ ಗೋಳಿತೊಟ್ಟು, ಬಂಟ್ವಾಳ ತಾಲೂಕಿನ ಗೋಳ್ತಮಜಲು, ಸಂಗಬೆಟ್ಟು, ಅನಂತಾಡಿ, ಬೆಳ್ತಂಗಡಿ ತಾಲೂಕಿನ ಸೋಣಂದೂರು, ಮಾಲಾಡಿ ಹಾಗೂ ಬೆಳಾಲು ಗ್ರಾಮಗಳಲ್ಲಿ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

5 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

15 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago