Advertisement
ಸುದ್ದಿಗಳು

ವಿದ್ಯುತ್‌ ಸಮಸ್ಯೆ ಪರಿಹಾರಕ್ಕೆ ವಿದ್ಯುತ್ ಆದಾಲತ್

Share

ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಪ್ರತಿ ತಿಂಗಳ 3ನೇ ಶನಿವಾರ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ನವೆಂಬರ್ 19, ಡಿಸೆಂಬರ್ 17ರಂದು ಹಾಗೂ 2023ರ ಜನವರಿ 21ರಂದು ಅಯೋಜಿಸಲಾಗಿದೆ.

ನ.19ರಂದು ಮಂಗಳೂರು ತಾಲೂಕಿನ ನೀರುಮಾರ್ಗ, ಅಂಬ್ಲಮೊಗರು, ಬಡಗುಳಿಪಾಡಿ, ಮುಲ್ಕಿ ತಾಲೂಕಿನ ಎಕ್ಕಾರು, ಮೂಡಬಿದ್ರೆ ತಾಲೂಕಿನ ಕಡಂದಲೆ, ಪುತ್ತೂರು ತಾಲೂಕಿನ ಕಲಕ, ನೆಟ್ಟಣಿಗೆ ಮುಡ್ನೂರು, ಸುಳ್ಯ ತಾಲೂಕಿನ ಮುರುಳ್ಯ, ಐವರ್ನಾನಾಡು, ಕಡಬ ತಾಲೂಕಿನ ನೂಜಿಬಾಳ್ತಿಲ, ಬಂಟ್ವಾಳ ತಾಲೂಕಿನ ಕುರ್ನಾಡು ಮೂಡನಡುಗೂಡು, ಇರಾ, ಬೆಳ್ತಂಗಡಿ ತಾಲೂಕಿನ ಕಣಿಯೂರು ಹಾಗೂ ನರಿಯಾ.

ಡಿ.17ರಂದು ಮಂಗಳೂರು ತಾಲೂಕಿನ ಅರ್ಕುಳ, ಹರೇಕಳ, ಕುಳವೂರು, ಮುಲ್ಕಿ ತಾಲೂಕಿನ ಬಳ್ಕುಂಜೆ, ಮೂಡಬಿದ್ರೆ ತಾಲೂಕಿನ ಬೆಳುವಾಯಿ, ಪುತ್ತೂರು ತಾಲೂಕಿನ ಬಡಗನ್ನೂರು, ಸುಳ್ಯ ತಾಲೂಕಿನ ಮಕರ್ಂಜ, ಕಡಬ ತಾಲೂಕಿನ ಸುಬ್ರಹ್ಮಣ್ಯ, ರಾಮಕುಂಜ, ನೆಲ್ಯಾಡಿ, ಬಂಟ್ವಾಳ ತಾಲೂಕಿನ ತುಂಬೆ, ಚೆನೈತ್ತೋಡಿ, ಪುಣಚ, ಬೆಳ್ತಂಗಡಿ ತಾಲೂಕಿನ  ಹೊಸಂಗಡಿ, ಬಡಕೋಡಿ ಹಾಗೂ ನಿಡ್ಲೆ.

2023ರ ಜನವರಿ 21ರಂದು ಮಂಗಳೂರು ತಾಲೂಕಿನ ಮೂಡುಶೆಡ್ಡೆ, ಕೋಣಾಜೆ, ಮೂಳೂರು, ಮುಲ್ಕಿ ತಾಲೂಕಿನ ಕಿಲ್ಪಾಡಿ, ಮೂಡಬಿದ್ರೆ ತಾಲೂಕಿನ ಪುತ್ತಿಗೆ, ಪುತ್ತೂರು ತಾಲೂಕಿನ ಆರ್ಯಾಪು, ವೀರಮಂಗಲ, ಸುಳ್ಯ ತಾಲೂಕಿನ ದೇವಚಳ್ಳ, ಮಂಡೆಕೋಲು, ಕಡಬ ತಾಲೂಕಿನ ಗೋಳಿತೊಟ್ಟು, ಬಂಟ್ವಾಳ ತಾಲೂಕಿನ ಗೋಳ್ತಮಜಲು, ಸಂಗಬೆಟ್ಟು, ಅನಂತಾಡಿ, ಬೆಳ್ತಂಗಡಿ ತಾಲೂಕಿನ ಸೋಣಂದೂರು, ಮಾಲಾಡಿ ಹಾಗೂ ಬೆಳಾಲು ಗ್ರಾಮಗಳಲ್ಲಿ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

7 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

7 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

8 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

12 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago