ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸೆ.17ರ ಶನಿವಾರ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಮಂಗಳೂರು ತಾಲೂಕಿನ ಅಡ್ಯಾರ್, ಕತ್ತಲ್ಸಾರ್, ಬಾಜಾವು, ಬಡಗಪದವು, ಮೂಲ್ಕಿ ತಾಲೂಕಿನ ಪಂಜ, ಮುಡಬಿದ್ರೆ ತಾಲೂಕಿನ ನೆಲ್ಲಿಕಾರು, ಬಂಟ್ವಾಳ ತಾಲೂಕಿನ ದೇವಸ್ಯಪಡೂರು, ಕನ್ಯಾನ, ಬಾಳ್ತಿಲ, ಬೆಳ್ತಂಗಡಿ ತಾಲೂಕಿನ ಕೊಯ್ಯೂರು, ಕಡಿರುದ್ಯಾವರ, ಪುತ್ತೂರು ತಾಲೂಕಿನ ಬಜತ್ತೂರು, ಕಡಬ ತಾಲೂಕಿನ ಪೆರಾಬೆ, ಚಾರ್ವಾಕ ಹಾಗೂ ಸುಳ್ಯ ತಾಲೂಕಿನ ಅರಂತೋಡು, ಹರಿಹರ ಪಲ್ಲತಡ್ಕದಲ್ಲಿ ಅದಾಲತ್ ನಡೆಯಲಿದ್ದು, ಹಿರಿಯ ಅಧಿಕಾರಿಗಳು ಭಾಗವಹಿಸುವರು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel

