ಸೆ.17 | ದ ಕ ಜಿಲ್ಲೆಯ ವಿವಿದೆಡೆ ವಿದ್ಯುತ್ ಅದಾಲತ್

September 15, 2022
7:04 PM

 ದಕ್ಷಿಣ ಕನ್ನಡ ಜಿಲ್ಲೆಯ  ಎಲ್ಲಾ ತಾಲೂಕುಗಳಲ್ಲಿ ಸೆ.17ರ ಶನಿವಾರ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ.

ಮಂಗಳೂರು ತಾಲೂಕಿನ ಅಡ್ಯಾರ್, ಕತ್ತಲ್‍ಸಾರ್, ಬಾಜಾವು, ಬಡಗಪದವು, ಮೂಲ್ಕಿ ತಾಲೂಕಿನ ಪಂಜ, ಮುಡಬಿದ್ರೆ ತಾಲೂಕಿನ ನೆಲ್ಲಿಕಾರು, ಬಂಟ್ವಾಳ ತಾಲೂಕಿನ ದೇವಸ್ಯಪಡೂರು, ಕನ್ಯಾನ, ಬಾಳ್ತಿಲ, ಬೆಳ್ತಂಗಡಿ ತಾಲೂಕಿನ ಕೊಯ್ಯೂರು, ಕಡಿರುದ್ಯಾವರ, ಪುತ್ತೂರು ತಾಲೂಕಿನ ಬಜತ್ತೂರು, ಕಡಬ ತಾಲೂಕಿನ ಪೆರಾಬೆ, ಚಾರ್ವಾಕ ಹಾಗೂ ಸುಳ್ಯ ತಾಲೂಕಿನ ಅರಂತೋಡು, ಹರಿಹರ ಪಲ್ಲತಡ್ಕದಲ್ಲಿ ಅದಾಲತ್ ನಡೆಯಲಿದ್ದು, ಹಿರಿಯ ಅಧಿಕಾರಿಗಳು ಭಾಗವಹಿಸುವರು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror