ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸೆ.17ರ ಶನಿವಾರ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಮಂಗಳೂರು ತಾಲೂಕಿನ ಅಡ್ಯಾರ್, ಕತ್ತಲ್ಸಾರ್, ಬಾಜಾವು, ಬಡಗಪದವು, ಮೂಲ್ಕಿ ತಾಲೂಕಿನ ಪಂಜ, ಮುಡಬಿದ್ರೆ ತಾಲೂಕಿನ ನೆಲ್ಲಿಕಾರು, ಬಂಟ್ವಾಳ ತಾಲೂಕಿನ ದೇವಸ್ಯಪಡೂರು, ಕನ್ಯಾನ, ಬಾಳ್ತಿಲ, ಬೆಳ್ತಂಗಡಿ ತಾಲೂಕಿನ ಕೊಯ್ಯೂರು, ಕಡಿರುದ್ಯಾವರ, ಪುತ್ತೂರು ತಾಲೂಕಿನ ಬಜತ್ತೂರು, ಕಡಬ ತಾಲೂಕಿನ ಪೆರಾಬೆ, ಚಾರ್ವಾಕ ಹಾಗೂ ಸುಳ್ಯ ತಾಲೂಕಿನ ಅರಂತೋಡು, ಹರಿಹರ ಪಲ್ಲತಡ್ಕದಲ್ಲಿ ಅದಾಲತ್ ನಡೆಯಲಿದ್ದು, ಹಿರಿಯ ಅಧಿಕಾರಿಗಳು ಭಾಗವಹಿಸುವರು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…