ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.16 ರಂದು ಗ್ರಾಮಗಳಲ್ಲಿ ವಿದ್ಯುತ್ ಅದಾಲತ್

July 15, 2022
10:28 AM

ಇದೇ ಜು.16ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಕಚೇರಿಯಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಮೆಸ್ಕಾಂನ ಹಿರಿಯ ಅಧಿಕಾರಿಗಳು ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ, ಗ್ರಾಹಕರ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ.

Advertisement
Advertisement

ಮಂಗಳೂರು ತಾಲೂಕಿನ ಮೂಡುಶೆಡ್ಡೆ, ಮಂಜನಾಡಿ/ ಪೆರ್ಮುದೆ / ಚೇಳಾರು/ಮುಟ್ಟೂರು. ಗ್ರಾಮ ಪಂಚಾಯತ್ ಕಚೇರಿಗಳು. ಮುಲ್ಕಿ ತಾಲೂಕಿನ ದೇಲಂತಬೆಟ್ಟು (ಸೂರಿಂಜೆ ಗ್ರಾ.ಪಂ), ಮೂಡಬಿದ್ರೆ ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕಿನ ಮೇರಮಜಲು/ಉಳಿ/ಕೇಪು ಗ್ರಾಮ ಪಂಚಾಯತ್ , ಬೆಳ್ತಂಗಡಿ ತಾಲೂಕಿನ ಆರಂಬೋಡಿ / ಪಟ್ರಮ ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ ಕೂಡಿಪ್ಪಾಡಿ/ ಕೆಯ್ಯರು, ಗ್ರಾಮ ಪಂಚಾಯತ್. ಕಡಬ ತಾಲೂಕಿನ ಕೊಂಬಾರು ಗ್ರಾಮ ಪಂಚಾಯತ್. ಸುಳ್ಯ ತಾಲೂಕಿನ ಅಲೆಟ್ಟಿ ಮಡಪ್ಪಾಡಿ ಗ್ರಾಮ ಪಂಚಾಯತ್. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror