ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.16 ರಂದು ಗ್ರಾಮಗಳಲ್ಲಿ ವಿದ್ಯುತ್ ಅದಾಲತ್

July 15, 2022
10:28 AM

ಇದೇ ಜು.16ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಕಚೇರಿಯಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಮೆಸ್ಕಾಂನ ಹಿರಿಯ ಅಧಿಕಾರಿಗಳು ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ, ಗ್ರಾಹಕರ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ.

Advertisement
Advertisement

ಮಂಗಳೂರು ತಾಲೂಕಿನ ಮೂಡುಶೆಡ್ಡೆ, ಮಂಜನಾಡಿ/ ಪೆರ್ಮುದೆ / ಚೇಳಾರು/ಮುಟ್ಟೂರು. ಗ್ರಾಮ ಪಂಚಾಯತ್ ಕಚೇರಿಗಳು. ಮುಲ್ಕಿ ತಾಲೂಕಿನ ದೇಲಂತಬೆಟ್ಟು (ಸೂರಿಂಜೆ ಗ್ರಾ.ಪಂ), ಮೂಡಬಿದ್ರೆ ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕಿನ ಮೇರಮಜಲು/ಉಳಿ/ಕೇಪು ಗ್ರಾಮ ಪಂಚಾಯತ್ , ಬೆಳ್ತಂಗಡಿ ತಾಲೂಕಿನ ಆರಂಬೋಡಿ / ಪಟ್ರಮ ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ ಕೂಡಿಪ್ಪಾಡಿ/ ಕೆಯ್ಯರು, ಗ್ರಾಮ ಪಂಚಾಯತ್. ಕಡಬ ತಾಲೂಕಿನ ಕೊಂಬಾರು ಗ್ರಾಮ ಪಂಚಾಯತ್. ಸುಳ್ಯ ತಾಲೂಕಿನ ಅಲೆಟ್ಟಿ ಮಡಪ್ಪಾಡಿ ಗ್ರಾಮ ಪಂಚಾಯತ್. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ
May 16, 2025
9:43 PM
by: The Rural Mirror ಸುದ್ದಿಜಾಲ
ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ
May 16, 2025
9:38 PM
by: The Rural Mirror ಸುದ್ದಿಜಾಲ
ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಉಪಲೋಕಾಯುಕ್ತರು ಸೂಚನೆ
May 16, 2025
9:34 PM
by: The Rural Mirror ಸುದ್ದಿಜಾಲ
ಈಶಾನ್ಯ ಭಾರತದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
May 16, 2025
9:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group