ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.16 ರಂದು ಗ್ರಾಮಗಳಲ್ಲಿ ವಿದ್ಯುತ್ ಅದಾಲತ್

July 15, 2022
10:28 AM
Advertisement

ಇದೇ ಜು.16ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಕಚೇರಿಯಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಮೆಸ್ಕಾಂನ ಹಿರಿಯ ಅಧಿಕಾರಿಗಳು ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ, ಗ್ರಾಹಕರ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ.

Advertisement
Advertisement
Advertisement

ಮಂಗಳೂರು ತಾಲೂಕಿನ ಮೂಡುಶೆಡ್ಡೆ, ಮಂಜನಾಡಿ/ ಪೆರ್ಮುದೆ / ಚೇಳಾರು/ಮುಟ್ಟೂರು. ಗ್ರಾಮ ಪಂಚಾಯತ್ ಕಚೇರಿಗಳು. ಮುಲ್ಕಿ ತಾಲೂಕಿನ ದೇಲಂತಬೆಟ್ಟು (ಸೂರಿಂಜೆ ಗ್ರಾ.ಪಂ), ಮೂಡಬಿದ್ರೆ ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕಿನ ಮೇರಮಜಲು/ಉಳಿ/ಕೇಪು ಗ್ರಾಮ ಪಂಚಾಯತ್ , ಬೆಳ್ತಂಗಡಿ ತಾಲೂಕಿನ ಆರಂಬೋಡಿ / ಪಟ್ರಮ ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ ಕೂಡಿಪ್ಪಾಡಿ/ ಕೆಯ್ಯರು, ಗ್ರಾಮ ಪಂಚಾಯತ್. ಕಡಬ ತಾಲೂಕಿನ ಕೊಂಬಾರು ಗ್ರಾಮ ಪಂಚಾಯತ್. ಸುಳ್ಯ ತಾಲೂಕಿನ ಅಲೆಟ್ಟಿ ಮಡಪ್ಪಾಡಿ ಗ್ರಾಮ ಪಂಚಾಯತ್. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂಕುರಿತ ಕಾಳುಗಳನ್ನು ಹೇಗೆ ಬಳಸುವುದು? : ಅತಿಯಾದ ಮೊಳಕೆ ಅಪಾಯಕಾರಿಯೆ?
April 20, 2024
5:19 PM
by: The Rural Mirror ಸುದ್ದಿಜಾಲ
ಪರಿಸರ ಸ್ನೇಹಿ ಕೈಚೀಲಗಳ ಕುರಿತು ಒಂದಿಷ್ಟು ಮಾಹಿತಿ ನಿಮಗಾಗಿ : ನಮ್ಮ ದೇಶದ ಡಿಫೆನ್ಸ್ ರೀಸರ್ಚ ಡೆವಲಪ್ಮೆಂಟ್ ಸೆಂಟರ್‌ನಿಂದ ತಯಾರಿ
April 20, 2024
5:07 PM
by: The Rural Mirror ಸುದ್ದಿಜಾಲ
ಭೂ ಅಂತರ್ಗತ ನೀರಿನ ಒರತೆಗಳು.. ಮೇಲ್ಮೈ ಒರತೆ ಮತ್ತುಶಿಲಾಸ್ತರದ ನಡುವಣ… : ಸಮುದ್ರ ಸೇರುವ ನೀರು ವ್ಯರ್ಥವೇ ? ಖಂಡಿತ ಅಲ್ಲ.
April 20, 2024
4:46 PM
by: The Rural Mirror ಸುದ್ದಿಜಾಲ
ಎಲ್ಲರೂ ಒಂದಾಗಿ ಬಾಳುವ, ಮೇಳು-ಕೀಳು ಮದ -ಮತ್ಸರ ಬಿಟ್ಟು ಬದುಕುವ : ಎಲ್ಲಾರೂ ಮಾಡುವದು ಹೊಟ್ಟೆಗಾಗಿ… ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ :
April 20, 2024
4:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror