ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.16 ರಂದು ಗ್ರಾಮಗಳಲ್ಲಿ ವಿದ್ಯುತ್ ಅದಾಲತ್

July 15, 2022
10:28 AM

ಇದೇ ಜು.16ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಕಚೇರಿಯಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಮೆಸ್ಕಾಂನ ಹಿರಿಯ ಅಧಿಕಾರಿಗಳು ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ, ಗ್ರಾಹಕರ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ.

ಮಂಗಳೂರು ತಾಲೂಕಿನ ಮೂಡುಶೆಡ್ಡೆ, ಮಂಜನಾಡಿ/ ಪೆರ್ಮುದೆ / ಚೇಳಾರು/ಮುಟ್ಟೂರು. ಗ್ರಾಮ ಪಂಚಾಯತ್ ಕಚೇರಿಗಳು. ಮುಲ್ಕಿ ತಾಲೂಕಿನ ದೇಲಂತಬೆಟ್ಟು (ಸೂರಿಂಜೆ ಗ್ರಾ.ಪಂ), ಮೂಡಬಿದ್ರೆ ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕಿನ ಮೇರಮಜಲು/ಉಳಿ/ಕೇಪು ಗ್ರಾಮ ಪಂಚಾಯತ್ , ಬೆಳ್ತಂಗಡಿ ತಾಲೂಕಿನ ಆರಂಬೋಡಿ / ಪಟ್ರಮ ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ ಕೂಡಿಪ್ಪಾಡಿ/ ಕೆಯ್ಯರು, ಗ್ರಾಮ ಪಂಚಾಯತ್. ಕಡಬ ತಾಲೂಕಿನ ಕೊಂಬಾರು ಗ್ರಾಮ ಪಂಚಾಯತ್. ಸುಳ್ಯ ತಾಲೂಕಿನ ಅಲೆಟ್ಟಿ ಮಡಪ್ಪಾಡಿ ಗ್ರಾಮ ಪಂಚಾಯತ್. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror