ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.16 ರಂದು ಗ್ರಾಮಗಳಲ್ಲಿ ವಿದ್ಯುತ್ ಅದಾಲತ್

July 15, 2022
10:28 AM

ಇದೇ ಜು.16ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಕಚೇರಿಯಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಮೆಸ್ಕಾಂನ ಹಿರಿಯ ಅಧಿಕಾರಿಗಳು ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ, ಗ್ರಾಹಕರ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ.

ಮಂಗಳೂರು ತಾಲೂಕಿನ ಮೂಡುಶೆಡ್ಡೆ, ಮಂಜನಾಡಿ/ ಪೆರ್ಮುದೆ / ಚೇಳಾರು/ಮುಟ್ಟೂರು. ಗ್ರಾಮ ಪಂಚಾಯತ್ ಕಚೇರಿಗಳು. ಮುಲ್ಕಿ ತಾಲೂಕಿನ ದೇಲಂತಬೆಟ್ಟು (ಸೂರಿಂಜೆ ಗ್ರಾ.ಪಂ), ಮೂಡಬಿದ್ರೆ ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕಿನ ಮೇರಮಜಲು/ಉಳಿ/ಕೇಪು ಗ್ರಾಮ ಪಂಚಾಯತ್ , ಬೆಳ್ತಂಗಡಿ ತಾಲೂಕಿನ ಆರಂಬೋಡಿ / ಪಟ್ರಮ ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ ಕೂಡಿಪ್ಪಾಡಿ/ ಕೆಯ್ಯರು, ಗ್ರಾಮ ಪಂಚಾಯತ್. ಕಡಬ ತಾಲೂಕಿನ ಕೊಂಬಾರು ಗ್ರಾಮ ಪಂಚಾಯತ್. ಸುಳ್ಯ ತಾಲೂಕಿನ ಅಲೆಟ್ಟಿ ಮಡಪ್ಪಾಡಿ ಗ್ರಾಮ ಪಂಚಾಯತ್. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror