ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.16 ರಂದು ಗ್ರಾಮಗಳಲ್ಲಿ ವಿದ್ಯುತ್ ಅದಾಲತ್

July 15, 2022
10:28 AM

ಇದೇ ಜು.16ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಕಚೇರಿಯಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಮೆಸ್ಕಾಂನ ಹಿರಿಯ ಅಧಿಕಾರಿಗಳು ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ, ಗ್ರಾಹಕರ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ.

ಮಂಗಳೂರು ತಾಲೂಕಿನ ಮೂಡುಶೆಡ್ಡೆ, ಮಂಜನಾಡಿ/ ಪೆರ್ಮುದೆ / ಚೇಳಾರು/ಮುಟ್ಟೂರು. ಗ್ರಾಮ ಪಂಚಾಯತ್ ಕಚೇರಿಗಳು. ಮುಲ್ಕಿ ತಾಲೂಕಿನ ದೇಲಂತಬೆಟ್ಟು (ಸೂರಿಂಜೆ ಗ್ರಾ.ಪಂ), ಮೂಡಬಿದ್ರೆ ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕಿನ ಮೇರಮಜಲು/ಉಳಿ/ಕೇಪು ಗ್ರಾಮ ಪಂಚಾಯತ್ , ಬೆಳ್ತಂಗಡಿ ತಾಲೂಕಿನ ಆರಂಬೋಡಿ / ಪಟ್ರಮ ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ ಕೂಡಿಪ್ಪಾಡಿ/ ಕೆಯ್ಯರು, ಗ್ರಾಮ ಪಂಚಾಯತ್. ಕಡಬ ತಾಲೂಕಿನ ಕೊಂಬಾರು ಗ್ರಾಮ ಪಂಚಾಯತ್. ಸುಳ್ಯ ತಾಲೂಕಿನ ಅಲೆಟ್ಟಿ ಮಡಪ್ಪಾಡಿ ಗ್ರಾಮ ಪಂಚಾಯತ್. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ
April 18, 2026
10:06 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!
April 18, 2026
1:37 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror