ಇದೇ ಜು.16ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಕಚೇರಿಯಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಮೆಸ್ಕಾಂನ ಹಿರಿಯ ಅಧಿಕಾರಿಗಳು ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ, ಗ್ರಾಹಕರ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ.
ಮಂಗಳೂರು ತಾಲೂಕಿನ ಮೂಡುಶೆಡ್ಡೆ, ಮಂಜನಾಡಿ/ ಪೆರ್ಮುದೆ / ಚೇಳಾರು/ಮುಟ್ಟೂರು. ಗ್ರಾಮ ಪಂಚಾಯತ್ ಕಚೇರಿಗಳು. ಮುಲ್ಕಿ ತಾಲೂಕಿನ ದೇಲಂತಬೆಟ್ಟು (ಸೂರಿಂಜೆ ಗ್ರಾ.ಪಂ), ಮೂಡಬಿದ್ರೆ ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕಿನ ಮೇರಮಜಲು/ಉಳಿ/ಕೇಪು ಗ್ರಾಮ ಪಂಚಾಯತ್ , ಬೆಳ್ತಂಗಡಿ ತಾಲೂಕಿನ ಆರಂಬೋಡಿ / ಪಟ್ರಮ ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ ಕೂಡಿಪ್ಪಾಡಿ/ ಕೆಯ್ಯರು, ಗ್ರಾಮ ಪಂಚಾಯತ್. ಕಡಬ ತಾಲೂಕಿನ ಕೊಂಬಾರು ಗ್ರಾಮ ಪಂಚಾಯತ್. ಸುಳ್ಯ ತಾಲೂಕಿನ ಅಲೆಟ್ಟಿ ಮಡಪ್ಪಾಡಿ ಗ್ರಾಮ ಪಂಚಾಯತ್. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…