ಇದೇ ಜು.16ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಕಚೇರಿಯಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಮೆಸ್ಕಾಂನ ಹಿರಿಯ ಅಧಿಕಾರಿಗಳು ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ, ಗ್ರಾಹಕರ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ.
ಮಂಗಳೂರು ತಾಲೂಕಿನ ಮೂಡುಶೆಡ್ಡೆ, ಮಂಜನಾಡಿ/ ಪೆರ್ಮುದೆ / ಚೇಳಾರು/ಮುಟ್ಟೂರು. ಗ್ರಾಮ ಪಂಚಾಯತ್ ಕಚೇರಿಗಳು. ಮುಲ್ಕಿ ತಾಲೂಕಿನ ದೇಲಂತಬೆಟ್ಟು (ಸೂರಿಂಜೆ ಗ್ರಾ.ಪಂ), ಮೂಡಬಿದ್ರೆ ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕಿನ ಮೇರಮಜಲು/ಉಳಿ/ಕೇಪು ಗ್ರಾಮ ಪಂಚಾಯತ್ , ಬೆಳ್ತಂಗಡಿ ತಾಲೂಕಿನ ಆರಂಬೋಡಿ / ಪಟ್ರಮ ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ ಕೂಡಿಪ್ಪಾಡಿ/ ಕೆಯ್ಯರು, ಗ್ರಾಮ ಪಂಚಾಯತ್. ಕಡಬ ತಾಲೂಕಿನ ಕೊಂಬಾರು ಗ್ರಾಮ ಪಂಚಾಯತ್. ಸುಳ್ಯ ತಾಲೂಕಿನ ಅಲೆಟ್ಟಿ ಮಡಪ್ಪಾಡಿ ಗ್ರಾಮ ಪಂಚಾಯತ್. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…