#RainAlert | ಗೌರಿ-ಗಣೇಶ ಹಬ್ಬದ ದಿನವೂ ಭಾರೀ ಮಳೆ | ರಾಜ್ಯಾದ್ಯಂತ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ |

September 18, 2023
2:25 PM
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗೌರಿ-ಗಣೇಶ ಹಬ್ಬದ ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ವರುಣ ಅಬ್ಬರಿಸುತ್ತಿದ್ದಾನೆ. ರಾಜ್ಯದಲ್ಲಿ ಸೆಪ್ಟೆಂಬರ್ 23 ರವರೆಗೆ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಗಸ್ಟ್‌ನಲ್ಲಿ ಬರಬೇಕಾದ ಮುಂಗಾರು ಮಳೆ(Mansoon Rain) ಕೈಕೊಟ್ಟಿತ್ತು. ರಾಜ್ಯದ ಬಹುತೇಕ ತಾಲೂಕುಗಳು ಬರಕ್ಕೆ ಒಳಗಾಗಿದೆ. ಇದೀಗ ಸೆಪ್ಟೆಂಬರ್‌ ನಲ್ಲಿ ಮಳೆರಾಯ ಕೊಂಚ ಕರುಣೆ ತೋರಿಸಿದಂತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗೌರಿ-ಗಣೇಶ# ಹಬ್ಬದ ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ವರುಣ ಕೆಲವು ಕಡೆ ಅಬ್ಬರಿಸುತ್ತಿದ್ದಾನೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗೌರಿ-ಗಣೇಶ ಹಬ್ಬದ ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ವರುಣ ಅಬ್ಬರಿಸುತ್ತಿದ್ದಾನೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆ ಭಾರೀ ಮಳೆಯಾಗಿದೆ.ತಗ್ಗು ಪ್ರದೇಶದ ಜನ ಪರಾದಾಡಿದ್ದಾರೆ. ವಾಹನ ಸವಾರರು ಕಿರಿ ಕಿರಿ ಅನುಭವಿಸಿದ್ದಾರೆ. ಬೆಂಗಳೂರಲ್ಲಿ ಈಗಾಗ್ಲೇ ಮೋಡ ಕವಿದ ವಾತಾವರಣ ಇರ್ತಾ ಇದೆ. ಸಂಜೆ, ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸೆಪ್ಟೆಂಬರ್ 23 ರವರೆಗೆ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಆಗಸ್ಟ್ ನಲ್ಲಿ ಕೈಕೊಟ್ಟ ಮಳೆ ಸೆಪ್ಟೆಂಬರ್ ನಲ್ಲಿ ಕೈ ಹಿಡಿದಿದೆ. ಈ ತಿಂಗಳು ಮಳೆ ಕೈ ಹಿಡಿಯಲಿ ಎಂದು ಜನ ಕಾಯ್ತಾ ಇದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ
May 28, 2026
7:20 AM
by: ದ ರೂರಲ್ ಮಿರರ್.ಕಾಂ
ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!
May 27, 2026
8:51 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ
May 27, 2026
8:15 PM
by: ಮಿರರ್‌ ಡೆಸ್ಕ್
ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
May 27, 2026
8:07 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror