ರಾಜ್ಯ

#RainAlert | ಗೌರಿ-ಗಣೇಶ ಹಬ್ಬದ ದಿನವೂ ಭಾರೀ ಮಳೆ | ರಾಜ್ಯಾದ್ಯಂತ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಗಸ್ಟ್‌ನಲ್ಲಿ ಬರಬೇಕಾದ ಮುಂಗಾರು ಮಳೆ(Mansoon Rain) ಕೈಕೊಟ್ಟಿತ್ತು. ರಾಜ್ಯದ ಬಹುತೇಕ ತಾಲೂಕುಗಳು ಬರಕ್ಕೆ ಒಳಗಾಗಿದೆ. ಇದೀಗ ಸೆಪ್ಟೆಂಬರ್‌ ನಲ್ಲಿ ಮಳೆರಾಯ ಕೊಂಚ ಕರುಣೆ ತೋರಿಸಿದಂತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗೌರಿ-ಗಣೇಶ# ಹಬ್ಬದ ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ವರುಣ ಕೆಲವು ಕಡೆ ಅಬ್ಬರಿಸುತ್ತಿದ್ದಾನೆ.

Advertisement
Advertisement

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗೌರಿ-ಗಣೇಶ ಹಬ್ಬದ ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ವರುಣ ಅಬ್ಬರಿಸುತ್ತಿದ್ದಾನೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆ ಭಾರೀ ಮಳೆಯಾಗಿದೆ.ತಗ್ಗು ಪ್ರದೇಶದ ಜನ ಪರಾದಾಡಿದ್ದಾರೆ. ವಾಹನ ಸವಾರರು ಕಿರಿ ಕಿರಿ ಅನುಭವಿಸಿದ್ದಾರೆ. ಬೆಂಗಳೂರಲ್ಲಿ ಈಗಾಗ್ಲೇ ಮೋಡ ಕವಿದ ವಾತಾವರಣ ಇರ್ತಾ ಇದೆ. ಸಂಜೆ, ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸೆಪ್ಟೆಂಬರ್ 23 ರವರೆಗೆ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಆಗಸ್ಟ್ ನಲ್ಲಿ ಕೈಕೊಟ್ಟ ಮಳೆ ಸೆಪ್ಟೆಂಬರ್ ನಲ್ಲಿ ಕೈ ಹಿಡಿದಿದೆ. ಈ ತಿಂಗಳು ಮಳೆ ಕೈ ಹಿಡಿಯಲಿ ಎಂದು ಜನ ಕಾಯ್ತಾ ಇದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಸ್ಯ ಪರಿಚಯ | ಕರ್ಲೆಂಕಿ

ಅಚ್ಚ ಹಸುರಿನ ಉರುಟುರುಟಾದ ರೂಪಾಯಿ ನಾಣ್ಯದಷ್ಟು ಗಾತ್ರದ ಎಲೆಗಳ ದಂಟುಗಳನ್ನು ಹೊಂದಿರುವ ಗಿಡ…

4 hours ago

ಹವಾಮಾನ ಮಾಹಿತಿ | ಈಗ ಎಲ್ಲೆಲ್ಲಾ ಭರ್ಜರಿ ಮಳೆ..? ಎಲ್ಲಿ ಕುಸಿತ..?

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ…

5 hours ago

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ | ರಾಜ್ಯದ ನದಿಗಳಿಗೆ 79 ಸಾವಿರದ 44 ಕ್ಯೂಸೆಕ್ ನೀರು

ಮಹಾರಾಷ್ಟ್ರದಲ್ಲಿ  ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ನದಿ ಪಾತ್ರಗಳಿಗೆ 79 ಸಾವಿರದ 44 ಕ್ಯೂಸೆಕ್…

6 hours ago

ವಾರದ ಅತಿಥಿ | ಮರ ಬಳಸದೆಯೇ ಮನೆ ನಿರ್ಮಾಣ, “ದ್ವಾರಕಾ”ದಿಂದ ಪರಿಸರಕ್ಕೊಂದು ಕೊಡುಗೆ

ಕಳೆದ ಸುಮಾರು 5-6 ವರ್ಷಗಳಿಂದ ಮನೆಗಳಿಗೆ ಮರ ಬಳಕೆ ಮಾಡುತ್ತಿಲ್ಲ. ಈಗಾಗಲೇ ಸುಮಾರು…

10 hours ago

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

20 hours ago

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…

1 day ago