ಆಗಸ್ಟ್ನಲ್ಲಿ ಬರಬೇಕಾದ ಮುಂಗಾರು ಮಳೆ(Mansoon Rain) ಕೈಕೊಟ್ಟಿತ್ತು. ರಾಜ್ಯದ ಬಹುತೇಕ ತಾಲೂಕುಗಳು ಬರಕ್ಕೆ ಒಳಗಾಗಿದೆ. ಇದೀಗ ಸೆಪ್ಟೆಂಬರ್ ನಲ್ಲಿ ಮಳೆರಾಯ ಕೊಂಚ ಕರುಣೆ ತೋರಿಸಿದಂತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗೌರಿ-ಗಣೇಶ# ಹಬ್ಬದ ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ವರುಣ ಕೆಲವು ಕಡೆ ಅಬ್ಬರಿಸುತ್ತಿದ್ದಾನೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗೌರಿ-ಗಣೇಶ ಹಬ್ಬದ ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ವರುಣ ಅಬ್ಬರಿಸುತ್ತಿದ್ದಾನೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆ ಭಾರೀ ಮಳೆಯಾಗಿದೆ.ತಗ್ಗು ಪ್ರದೇಶದ ಜನ ಪರಾದಾಡಿದ್ದಾರೆ. ವಾಹನ ಸವಾರರು ಕಿರಿ ಕಿರಿ ಅನುಭವಿಸಿದ್ದಾರೆ. ಬೆಂಗಳೂರಲ್ಲಿ ಈಗಾಗ್ಲೇ ಮೋಡ ಕವಿದ ವಾತಾವರಣ ಇರ್ತಾ ಇದೆ. ಸಂಜೆ, ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸೆಪ್ಟೆಂಬರ್ 23 ರವರೆಗೆ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಆಗಸ್ಟ್ ನಲ್ಲಿ ಕೈಕೊಟ್ಟ ಮಳೆ ಸೆಪ್ಟೆಂಬರ್ ನಲ್ಲಿ ಕೈ ಹಿಡಿದಿದೆ. ಈ ತಿಂಗಳು ಮಳೆ ಕೈ ಹಿಡಿಯಲಿ ಎಂದು ಜನ ಕಾಯ್ತಾ ಇದ್ದಾರೆ.
ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳನ್ನು ಬಿಡಾಡಿಯಾಗಿ ರಸ್ತೆಗಳಲ್ಲಿ ಬಿಡುತ್ತಿರುವುದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ…
ರಾಜ್ಯದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಯಾವುದೇ ಕೊರತೆ ಇಲ್ಲ. ರೈತರು ಆತಂಕ…
ಮಳೆಗಾಲದ ಹಿನ್ನೆಲೆಯಲ್ಲಿ ನಗರದಲ್ಲಿ ಕೊಳಚೆ ನೀರು ಸಂಗ್ರಹವಾದರೆ ಡೆಂಗ್ಯು ಜ್ವರ ಹರಡುವ ಸಾಧ್ಯತೆ…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದ…
ಪ್ರೀತಿಯು ಜೀವನದ ಒಂದು ಸುಂದರ ಭಾವನೆಯಾಗಿದ್ದು, ಅದನ್ನು ಶಾಶ್ವತವಾಗಿರಿಸಲು ಸ್ವಲ್ಪ ಶ್ರಮ ಮತ್ತು…
ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ…