ಆಗಸ್ಟ್ನಲ್ಲಿ ಬರಬೇಕಾದ ಮುಂಗಾರು ಮಳೆ(Mansoon Rain) ಕೈಕೊಟ್ಟಿತ್ತು. ರಾಜ್ಯದ ಬಹುತೇಕ ತಾಲೂಕುಗಳು ಬರಕ್ಕೆ ಒಳಗಾಗಿದೆ. ಇದೀಗ ಸೆಪ್ಟೆಂಬರ್ ನಲ್ಲಿ ಮಳೆರಾಯ ಕೊಂಚ ಕರುಣೆ ತೋರಿಸಿದಂತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗೌರಿ-ಗಣೇಶ# ಹಬ್ಬದ ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ವರುಣ ಕೆಲವು ಕಡೆ ಅಬ್ಬರಿಸುತ್ತಿದ್ದಾನೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗೌರಿ-ಗಣೇಶ ಹಬ್ಬದ ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ವರುಣ ಅಬ್ಬರಿಸುತ್ತಿದ್ದಾನೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆ ಭಾರೀ ಮಳೆಯಾಗಿದೆ.ತಗ್ಗು ಪ್ರದೇಶದ ಜನ ಪರಾದಾಡಿದ್ದಾರೆ. ವಾಹನ ಸವಾರರು ಕಿರಿ ಕಿರಿ ಅನುಭವಿಸಿದ್ದಾರೆ. ಬೆಂಗಳೂರಲ್ಲಿ ಈಗಾಗ್ಲೇ ಮೋಡ ಕವಿದ ವಾತಾವರಣ ಇರ್ತಾ ಇದೆ. ಸಂಜೆ, ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸೆಪ್ಟೆಂಬರ್ 23 ರವರೆಗೆ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಆಗಸ್ಟ್ ನಲ್ಲಿ ಕೈಕೊಟ್ಟ ಮಳೆ ಸೆಪ್ಟೆಂಬರ್ ನಲ್ಲಿ ಕೈ ಹಿಡಿದಿದೆ. ಈ ತಿಂಗಳು ಮಳೆ ಕೈ ಹಿಡಿಯಲಿ ಎಂದು ಜನ ಕಾಯ್ತಾ ಇದ್ದಾರೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…