ಆಗಸ್ಟ್ನಲ್ಲಿ ಬರಬೇಕಾದ ಮುಂಗಾರು ಮಳೆ(Mansoon Rain) ಕೈಕೊಟ್ಟಿತ್ತು. ರಾಜ್ಯದ ಬಹುತೇಕ ತಾಲೂಕುಗಳು ಬರಕ್ಕೆ ಒಳಗಾಗಿದೆ. ಇದೀಗ ಸೆಪ್ಟೆಂಬರ್ ನಲ್ಲಿ ಮಳೆರಾಯ ಕೊಂಚ ಕರುಣೆ ತೋರಿಸಿದಂತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗೌರಿ-ಗಣೇಶ# ಹಬ್ಬದ ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ವರುಣ ಕೆಲವು ಕಡೆ ಅಬ್ಬರಿಸುತ್ತಿದ್ದಾನೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗೌರಿ-ಗಣೇಶ ಹಬ್ಬದ ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ವರುಣ ಅಬ್ಬರಿಸುತ್ತಿದ್ದಾನೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆ ಭಾರೀ ಮಳೆಯಾಗಿದೆ.ತಗ್ಗು ಪ್ರದೇಶದ ಜನ ಪರಾದಾಡಿದ್ದಾರೆ. ವಾಹನ ಸವಾರರು ಕಿರಿ ಕಿರಿ ಅನುಭವಿಸಿದ್ದಾರೆ. ಬೆಂಗಳೂರಲ್ಲಿ ಈಗಾಗ್ಲೇ ಮೋಡ ಕವಿದ ವಾತಾವರಣ ಇರ್ತಾ ಇದೆ. ಸಂಜೆ, ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸೆಪ್ಟೆಂಬರ್ 23 ರವರೆಗೆ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಆಗಸ್ಟ್ ನಲ್ಲಿ ಕೈಕೊಟ್ಟ ಮಳೆ ಸೆಪ್ಟೆಂಬರ್ ನಲ್ಲಿ ಕೈ ಹಿಡಿದಿದೆ. ಈ ತಿಂಗಳು ಮಳೆ ಕೈ ಹಿಡಿಯಲಿ ಎಂದು ಜನ ಕಾಯ್ತಾ ಇದ್ದಾರೆ.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…