ಆಗಸ್ಟ್ನಲ್ಲಿ ಬರಬೇಕಾದ ಮುಂಗಾರು ಮಳೆ(Mansoon Rain) ಕೈಕೊಟ್ಟಿತ್ತು. ರಾಜ್ಯದ ಬಹುತೇಕ ತಾಲೂಕುಗಳು ಬರಕ್ಕೆ ಒಳಗಾಗಿದೆ. ಇದೀಗ ಸೆಪ್ಟೆಂಬರ್ ನಲ್ಲಿ ಮಳೆರಾಯ ಕೊಂಚ ಕರುಣೆ ತೋರಿಸಿದಂತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗೌರಿ-ಗಣೇಶ# ಹಬ್ಬದ ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ವರುಣ ಕೆಲವು ಕಡೆ ಅಬ್ಬರಿಸುತ್ತಿದ್ದಾನೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗೌರಿ-ಗಣೇಶ ಹಬ್ಬದ ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯಿಂದ ವರುಣ ಅಬ್ಬರಿಸುತ್ತಿದ್ದಾನೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆ ಭಾರೀ ಮಳೆಯಾಗಿದೆ.ತಗ್ಗು ಪ್ರದೇಶದ ಜನ ಪರಾದಾಡಿದ್ದಾರೆ. ವಾಹನ ಸವಾರರು ಕಿರಿ ಕಿರಿ ಅನುಭವಿಸಿದ್ದಾರೆ. ಬೆಂಗಳೂರಲ್ಲಿ ಈಗಾಗ್ಲೇ ಮೋಡ ಕವಿದ ವಾತಾವರಣ ಇರ್ತಾ ಇದೆ. ಸಂಜೆ, ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸೆಪ್ಟೆಂಬರ್ 23 ರವರೆಗೆ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಆಗಸ್ಟ್ ನಲ್ಲಿ ಕೈಕೊಟ್ಟ ಮಳೆ ಸೆಪ್ಟೆಂಬರ್ ನಲ್ಲಿ ಕೈ ಹಿಡಿದಿದೆ. ಈ ತಿಂಗಳು ಮಳೆ ಕೈ ಹಿಡಿಯಲಿ ಎಂದು ಜನ ಕಾಯ್ತಾ ಇದ್ದಾರೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…