ರಾಜ್ಯದ ಕರಾವಳಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಇಂದು 204 ಮಿಮೀಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ರೆಡ್ ಎಲರ್ಟ್ ಘೋಷಣೆ ಮಾಡಿದ್ದು , ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದೆ.……….ಮುಂದೆ ಓದಿ……..
ಕಳೆದ ಎರಡು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಬುಧವಾರ ಮಳೆಯ ಪ್ರಮಾಣ ಬೆಳಗ್ಗೆ ಕಡಿಮೆ ಇದ್ದರೂ ಮಧ್ಯಾಹ್ನ ನಂತರ ಉತ್ತಮ ಮಳೆಯಾಗಿತ್ತು. ಈ ವಾರದ ಆರಂಭದಿಂದಲೂ ಉತ್ತಮ ಮಳೆಯಾಗುತ್ತಿದೆ. ಮಂಗಳವಾರ ಕರಾವಳಿ ಹಾಗೂ ಮಲೆನಾಡು ಪ್ರದೇಶದ ಹೆಚ್ಚಿನ ಕಡೆ 100 ಮಿಮೀಗಿಂತ ಅಧಿಕ ಮಳೆಯಾಗಿದೆ. ಬುಧವಾರ 50-70 ಮಿಮೀ ಆಸುಪಾಸಿನಲ್ಲಿ ಮಳೆಯಾಗಿತ್ತು. ಇದೀಗ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
The Meteorological Department has issued a warning that certain areas of the coastal district in the state may experience rainfall exceeding 204 mm today.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…