Advertisement
ಸುದ್ದಿಗಳು

ಜಾನುವಾರುಗಳ ಶೆಡ್ ನಿರ್ಮಾಣಕ್ಕೆ MGNREGA ಯೋಜನೆಯಿಂದ ರೂ 57,000 ಸಹಾಯಧನ

Share

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(MGNREGA ) ಯು ಜಾನುವಾರು ಶೆಡ್ ನಿರ್ಮಾಣಕ್ಕೆ ದೊರೆಯುತ್ತಿರುವ ರೂ 57,000 ಸಹಾಯಧನ ನೀಡುತ್ತಿದೆ. ಈ ದೃಷ್ಟಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿರುವ ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಪಶುಗಳ ಆರೈಕೆಗೆ ಉತ್ತಮ ಪರಿಸರ ಒದಗಿಸಲು ಸಹಕಾರಿಯಾಗುತ್ತದೆ. ಈ ಯೋಜನೆಯ ಮೊತ್ತದಲ್ಲ ರಾಜ್ಯಾಸುಸಾರ ವ್ಯತ್ಯಾಸಗಳು ಇರುತ್ತಿದ್ದು ಹೆಚ್ಚಿನ ಮಾಹಿತಿಗೆ ಪಂಚಾಯತ್ ಅಥವಾ ಜಿಲ್ಲಾ ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ ಮಾಹಿತಿ ಪಡೆದುಕೊಳ್ಳಬಹುದು.

ಹಸು, ಎಮ್ಮೆ, ಕುರಿ, ಹಂದಿ, ಕೋಳಿ ಮುಂತಾದ ಜಾನುವಾರುಗಳಿಗಾಗಿ ಸುರಕ್ಷಿತ ಮತ್ತು ಸ್ವಚ್ಛ ಶೆಡ್ ನಿರ್ಮಾಣಕ್ಕೆ ಯೋಜನೆಯಡಿ ಅನುದಾನ ಸಿಗುತ್ತದೆ. ಅಂದರೆ, ಕರ್ನಾಟಕದಲ್ಲಿ ಹಸು ಅಥವಾ ಎಮ್ಮೆ ಕೊಟ್ಟಿಗೆ ನಿರ್ಮಾಣಕ್ಕೆ ರೂ. 57,000 ಸಹಾಯಧನ ನೀಡುವುದು. ಇದರಲ್ಲಿ ರೂ. 10,556 ಕೂಲಿ ವೆಚ್ಚ ಹಾಗೂ ರೂ 46,644 ಸಾಮಾಗ್ರಿ ವೆಚ್ಚ ಒಳಗೊಂಡಿದ್ದು, ಈ ಹಣ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಹಂತಹಂತವಾಗಿ ವರ್ಗಾವಣೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

Advertisement

• ಜಾಬ್ ಕಾರ್ಡ್ ಪ್ರತಿಗಳು
• ಆಧಾರ್ ಕಾರ್ಡ್ ಪ್ರತಿಗಳು
• ಆಮೀನು ದಾಖಲೆಗಳು
• ಬ್ಯಾಂಕ್ ಖಾತೆ ವಿವರಗಳು
• ಪಶು ವೈದ್ಯರಿಂದ ದೃಢೀಕರಣ ಪತ್ರ
• ಸ್ಥಳೀಯವಾಗಿ ಕೇಳುವ ಇತರ ದಾಖಲೆಗಳು

ಅರ್ಜಿ ಸಲ್ಲಿಕೆ ಹೇಗೆ? :  ಅಗತ್ಯ ದಾಖಲೆಗಳೊಂದಿಗೆ ಪಂಚಾಯತ್ ಕಚೇರಿಗೆ ದಾಖಲೆಗಳನ್ನು ಸಲ್ಲಿಸಿದ ನಂತರ ಅಧಿಕಾರಿಗಳು ದಾಖಲೆಗಳನ್ನು ಪರೀಶಿಲಿಸುತ್ತಾರೆ. ತದನಂತರ ಕೆಲಸ ಆರಂಭಕ್ಕೆ ಅನುಮತಿ ದೊರೆಯುತ್ತಿದ್ದು. ಕೆಲಸ ಪೂರ್ಣಗೊಂಡಂತೆ ಹಂತ ಹಂತವಾಗಿ ಹಣ ಬಿಡುಗಡೆಯಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

16 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

18 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago