ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

March 12, 2025
10:13 PM
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6 ದಾಖಲಾಗಿದೆ. ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮದೆನಾಡು ಮತ್ತು ಗಾಳಿಬೀಡು ಗ್ರಾಮಪಂಚಾಯತ್  ವ್ಯಾಪ್ತಿಯಲ್ಲಿ ಇಂದು ಲಘು ಭೂ ಕಂಪನವಾಗಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6 ದಾಖಲಾಗಿದೆ.  ಲಘು ಭೂಕಂಪನವಾಗಿರುವುದರಿಂದ ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲವೆಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ. ಮದೆನಾಡು, ಮೊಣ್ಣಂಗೇರಿ, ಜೋಡುಪಾಲ, ದೇವಸ್ತೂರು ಮತ್ತು ಮಡಿಕೇರಿ ನಗರದ ಒಂದೆರಡು ಭಾಗದಲ್ಲಿ ಭೂಕಂಪನದ ಅನುಭವವಾಗಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror