MIRROR FOCUS

ಹಾಲು ಮೊಸರು, ವಿದ್ಯುತ್ ದರ ದುಬಾರಿ | ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ | ರೈತರಿಗೆ ಪ್ರೋತ್ಸಾಹಧನಕ್ಕೆ ನಿರ್ಧಾರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದ ಜನತೆಗೆ ಇಂದಿನಿಂದ ದರ ಏರಿಕೆ ಬಿಸಿ ತಟ್ಟಲಿದೆ. ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ. ಇದರ ಜೊತೆಗೆ ಬೆಂಗಳೂರಿನ ಜನತೆ ನಾಳೆಯಿಂದಲೇ ಕಸಕ್ಕೂ  ತೆರಿಗೆ ಕಟ್ಟಬೇಕಾಗಿದೆ. ರೈತರಿಗೆ ಪ್ರೋತ್ಸಾಹ ಧನ ನೀಡಲು ನಂದಿನಿ ಹಾಲಿನ ಮೊಸರಿನ ಪ್ರತಿ ಲೀಟರ್ ದರವನ್ನು 4 ರೂಪಾಯಿಗೆ ಸರ್ಕಾರ ಹೆಚ್ಚಿಸಿರುವ ಸರ್ಕಾರ ಈ ಹಣವನ್ನು ರೈತರಿಗೆ ನೀಡಲು ನಿರ್ಧರಿಸಿದೆ.   ಇಂಧನ ಇಲಾಖೆ ನೌಕರರ ಪಿಂಚಣಿ ಮತ್ತು ಗ್ರಾಜ್ಯೂಟಿ ನೀಡಲು ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿದೆ. ವಿದ್ಯುತ್ ದರ 31 ಪೈಸೆ ಹೆಚ್ಚಳ ಮಾಡಿರುವುದರಿಂದ ಮಾಸಿಕ ಶುಲ್ಕ 20 ರೂಪಾಯಿಗೆ ಹೆಚ್ಚಳವಾಗಲಿದ್ದು, ಇದರಿಂದಾಗಿ 120 ರೂ. ಇದ್ದ ನಿಗದಿತ ಶುಲ್ಕ 140 ರೂಪಾಯಿಗಳಿಗೆ ಹೆಚ್ಚಳವಾಗಲಿದೆ.……..ಮುಂದೆ ಓದಿ…..

Advertisement

ಎಪ್ರಿಲ್‌ ಒಂದರಿಂದ ಆರ್ಥಿಕ ವರ್ಷ ಪ್ರಾರಂಭವಾಗಲಿದ್ದು ಗ್ರಾಹಕರು ಹೆಚ್ಚಿನ ಹಣ ತೆರಬೇಕಾಗಿದೆ.  ಬೆಂಗಳೂರಿನಲ್ಲಿ ಕಸಕ್ಕೆ 600 ಚದರಡಿಗೆ 10 ರೂಪಾಯಿ 601 ರಿಂದ 1000 ರ ಚದರಡಿಗೆ 50 ರೂಪಾಯಿ 1001 – 2000 ಚದರಡಿಗೆ 100 ರೂಪಾಯಿ , 2001 ರಿಂದ 300 ಚದರಡಿಗೆ 150 ರೂಪಾಯಿ,  3001 ರಿಂದ 400 ಚದರಡಿಗೆ 200 ರೂಪಾಯಿ  ಹಾಗೂ 4000 ಚದರಡಿ ಮೇಲ್ಪಟ್ಟ 400 ರೂಪಾಯಿ ತೆರಿಗೆ  ವಿಧಿಸಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 18-06-2025 | ರೈತರೇ ಗಮನಿಸಿ- ಜೂ.21 ರವರೆಗೆ ಮಳೆ ಕಡಿಮೆ ಇರಲಿದೆ | ಔಷಧಿ ಸಿಂಪಡಣೆಗೆ ಸಿಗಬಹುದು ಅವಕಾಶ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.…

2 hours ago

ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!

2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…

8 hours ago

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

16 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

16 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

16 hours ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

17 hours ago