Advertisement
MIRROR FOCUS

ಹಾಲು ಮೊಸರು, ವಿದ್ಯುತ್ ದರ ದುಬಾರಿ | ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ | ರೈತರಿಗೆ ಪ್ರೋತ್ಸಾಹಧನಕ್ಕೆ ನಿರ್ಧಾರ |

Share

ರಾಜ್ಯದ ಜನತೆಗೆ ಇಂದಿನಿಂದ ದರ ಏರಿಕೆ ಬಿಸಿ ತಟ್ಟಲಿದೆ. ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ. ಇದರ ಜೊತೆಗೆ ಬೆಂಗಳೂರಿನ ಜನತೆ ನಾಳೆಯಿಂದಲೇ ಕಸಕ್ಕೂ  ತೆರಿಗೆ ಕಟ್ಟಬೇಕಾಗಿದೆ. ರೈತರಿಗೆ ಪ್ರೋತ್ಸಾಹ ಧನ ನೀಡಲು ನಂದಿನಿ ಹಾಲಿನ ಮೊಸರಿನ ಪ್ರತಿ ಲೀಟರ್ ದರವನ್ನು 4 ರೂಪಾಯಿಗೆ ಸರ್ಕಾರ ಹೆಚ್ಚಿಸಿರುವ ಸರ್ಕಾರ ಈ ಹಣವನ್ನು ರೈತರಿಗೆ ನೀಡಲು ನಿರ್ಧರಿಸಿದೆ.   ಇಂಧನ ಇಲಾಖೆ ನೌಕರರ ಪಿಂಚಣಿ ಮತ್ತು ಗ್ರಾಜ್ಯೂಟಿ ನೀಡಲು ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿದೆ. ವಿದ್ಯುತ್ ದರ 31 ಪೈಸೆ ಹೆಚ್ಚಳ ಮಾಡಿರುವುದರಿಂದ ಮಾಸಿಕ ಶುಲ್ಕ 20 ರೂಪಾಯಿಗೆ ಹೆಚ್ಚಳವಾಗಲಿದ್ದು, ಇದರಿಂದಾಗಿ 120 ರೂ. ಇದ್ದ ನಿಗದಿತ ಶುಲ್ಕ 140 ರೂಪಾಯಿಗಳಿಗೆ ಹೆಚ್ಚಳವಾಗಲಿದೆ.……..ಮುಂದೆ ಓದಿ…..

Advertisement
Advertisement

ಎಪ್ರಿಲ್‌ ಒಂದರಿಂದ ಆರ್ಥಿಕ ವರ್ಷ ಪ್ರಾರಂಭವಾಗಲಿದ್ದು ಗ್ರಾಹಕರು ಹೆಚ್ಚಿನ ಹಣ ತೆರಬೇಕಾಗಿದೆ.  ಬೆಂಗಳೂರಿನಲ್ಲಿ ಕಸಕ್ಕೆ 600 ಚದರಡಿಗೆ 10 ರೂಪಾಯಿ 601 ರಿಂದ 1000 ರ ಚದರಡಿಗೆ 50 ರೂಪಾಯಿ 1001 – 2000 ಚದರಡಿಗೆ 100 ರೂಪಾಯಿ , 2001 ರಿಂದ 300 ಚದರಡಿಗೆ 150 ರೂಪಾಯಿ,  3001 ರಿಂದ 400 ಚದರಡಿಗೆ 200 ರೂಪಾಯಿ  ಹಾಗೂ 4000 ಚದರಡಿ ಮೇಲ್ಪಟ್ಟ 400 ರೂಪಾಯಿ ತೆರಿಗೆ  ವಿಧಿಸಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

40 minutes ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

50 minutes ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

57 minutes ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 hour ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

1 hour ago

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

1 day ago