Advertisement
MIRROR FOCUS

ಹಾಲು ಮೊಸರು, ವಿದ್ಯುತ್ ದರ ದುಬಾರಿ | ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ | ರೈತರಿಗೆ ಪ್ರೋತ್ಸಾಹಧನಕ್ಕೆ ನಿರ್ಧಾರ |

Share

ರಾಜ್ಯದ ಜನತೆಗೆ ಇಂದಿನಿಂದ ದರ ಏರಿಕೆ ಬಿಸಿ ತಟ್ಟಲಿದೆ. ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ. ಇದರ ಜೊತೆಗೆ ಬೆಂಗಳೂರಿನ ಜನತೆ ನಾಳೆಯಿಂದಲೇ ಕಸಕ್ಕೂ  ತೆರಿಗೆ ಕಟ್ಟಬೇಕಾಗಿದೆ. ರೈತರಿಗೆ ಪ್ರೋತ್ಸಾಹ ಧನ ನೀಡಲು ನಂದಿನಿ ಹಾಲಿನ ಮೊಸರಿನ ಪ್ರತಿ ಲೀಟರ್ ದರವನ್ನು 4 ರೂಪಾಯಿಗೆ ಸರ್ಕಾರ ಹೆಚ್ಚಿಸಿರುವ ಸರ್ಕಾರ ಈ ಹಣವನ್ನು ರೈತರಿಗೆ ನೀಡಲು ನಿರ್ಧರಿಸಿದೆ.   ಇಂಧನ ಇಲಾಖೆ ನೌಕರರ ಪಿಂಚಣಿ ಮತ್ತು ಗ್ರಾಜ್ಯೂಟಿ ನೀಡಲು ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿದೆ. ವಿದ್ಯುತ್ ದರ 31 ಪೈಸೆ ಹೆಚ್ಚಳ ಮಾಡಿರುವುದರಿಂದ ಮಾಸಿಕ ಶುಲ್ಕ 20 ರೂಪಾಯಿಗೆ ಹೆಚ್ಚಳವಾಗಲಿದ್ದು, ಇದರಿಂದಾಗಿ 120 ರೂ. ಇದ್ದ ನಿಗದಿತ ಶುಲ್ಕ 140 ರೂಪಾಯಿಗಳಿಗೆ ಹೆಚ್ಚಳವಾಗಲಿದೆ.……..ಮುಂದೆ ಓದಿ…..

ಎಪ್ರಿಲ್‌ ಒಂದರಿಂದ ಆರ್ಥಿಕ ವರ್ಷ ಪ್ರಾರಂಭವಾಗಲಿದ್ದು ಗ್ರಾಹಕರು ಹೆಚ್ಚಿನ ಹಣ ತೆರಬೇಕಾಗಿದೆ.  ಬೆಂಗಳೂರಿನಲ್ಲಿ ಕಸಕ್ಕೆ 600 ಚದರಡಿಗೆ 10 ರೂಪಾಯಿ 601 ರಿಂದ 1000 ರ ಚದರಡಿಗೆ 50 ರೂಪಾಯಿ 1001 – 2000 ಚದರಡಿಗೆ 100 ರೂಪಾಯಿ , 2001 ರಿಂದ 300 ಚದರಡಿಗೆ 150 ರೂಪಾಯಿ,  3001 ರಿಂದ 400 ಚದರಡಿಗೆ 200 ರೂಪಾಯಿ  ಹಾಗೂ 4000 ಚದರಡಿ ಮೇಲ್ಪಟ್ಟ 400 ರೂಪಾಯಿ ತೆರಿಗೆ  ವಿಧಿಸಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

4 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

9 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

9 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago