Advertisement
MIRROR FOCUS

ಹಾಲು ಮೊಸರು, ವಿದ್ಯುತ್ ದರ ದುಬಾರಿ | ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ | ರೈತರಿಗೆ ಪ್ರೋತ್ಸಾಹಧನಕ್ಕೆ ನಿರ್ಧಾರ |

Share

ರಾಜ್ಯದ ಜನತೆಗೆ ಇಂದಿನಿಂದ ದರ ಏರಿಕೆ ಬಿಸಿ ತಟ್ಟಲಿದೆ. ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ. ಇದರ ಜೊತೆಗೆ ಬೆಂಗಳೂರಿನ ಜನತೆ ನಾಳೆಯಿಂದಲೇ ಕಸಕ್ಕೂ  ತೆರಿಗೆ ಕಟ್ಟಬೇಕಾಗಿದೆ. ರೈತರಿಗೆ ಪ್ರೋತ್ಸಾಹ ಧನ ನೀಡಲು ನಂದಿನಿ ಹಾಲಿನ ಮೊಸರಿನ ಪ್ರತಿ ಲೀಟರ್ ದರವನ್ನು 4 ರೂಪಾಯಿಗೆ ಸರ್ಕಾರ ಹೆಚ್ಚಿಸಿರುವ ಸರ್ಕಾರ ಈ ಹಣವನ್ನು ರೈತರಿಗೆ ನೀಡಲು ನಿರ್ಧರಿಸಿದೆ.   ಇಂಧನ ಇಲಾಖೆ ನೌಕರರ ಪಿಂಚಣಿ ಮತ್ತು ಗ್ರಾಜ್ಯೂಟಿ ನೀಡಲು ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿದೆ. ವಿದ್ಯುತ್ ದರ 31 ಪೈಸೆ ಹೆಚ್ಚಳ ಮಾಡಿರುವುದರಿಂದ ಮಾಸಿಕ ಶುಲ್ಕ 20 ರೂಪಾಯಿಗೆ ಹೆಚ್ಚಳವಾಗಲಿದ್ದು, ಇದರಿಂದಾಗಿ 120 ರೂ. ಇದ್ದ ನಿಗದಿತ ಶುಲ್ಕ 140 ರೂಪಾಯಿಗಳಿಗೆ ಹೆಚ್ಚಳವಾಗಲಿದೆ.……..ಮುಂದೆ ಓದಿ…..

ಎಪ್ರಿಲ್‌ ಒಂದರಿಂದ ಆರ್ಥಿಕ ವರ್ಷ ಪ್ರಾರಂಭವಾಗಲಿದ್ದು ಗ್ರಾಹಕರು ಹೆಚ್ಚಿನ ಹಣ ತೆರಬೇಕಾಗಿದೆ.  ಬೆಂಗಳೂರಿನಲ್ಲಿ ಕಸಕ್ಕೆ 600 ಚದರಡಿಗೆ 10 ರೂಪಾಯಿ 601 ರಿಂದ 1000 ರ ಚದರಡಿಗೆ 50 ರೂಪಾಯಿ 1001 – 2000 ಚದರಡಿಗೆ 100 ರೂಪಾಯಿ , 2001 ರಿಂದ 300 ಚದರಡಿಗೆ 150 ರೂಪಾಯಿ,  3001 ರಿಂದ 400 ಚದರಡಿಗೆ 200 ರೂಪಾಯಿ  ಹಾಗೂ 4000 ಚದರಡಿ ಮೇಲ್ಪಟ್ಟ 400 ರೂಪಾಯಿ ತೆರಿಗೆ  ವಿಧಿಸಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago