Advertisement
MIRROR FOCUS

ಹಾಲು ಮೊಸರು, ವಿದ್ಯುತ್ ದರ ದುಬಾರಿ | ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ | ರೈತರಿಗೆ ಪ್ರೋತ್ಸಾಹಧನಕ್ಕೆ ನಿರ್ಧಾರ |

Share

ರಾಜ್ಯದ ಜನತೆಗೆ ಇಂದಿನಿಂದ ದರ ಏರಿಕೆ ಬಿಸಿ ತಟ್ಟಲಿದೆ. ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ. ಇದರ ಜೊತೆಗೆ ಬೆಂಗಳೂರಿನ ಜನತೆ ನಾಳೆಯಿಂದಲೇ ಕಸಕ್ಕೂ  ತೆರಿಗೆ ಕಟ್ಟಬೇಕಾಗಿದೆ. ರೈತರಿಗೆ ಪ್ರೋತ್ಸಾಹ ಧನ ನೀಡಲು ನಂದಿನಿ ಹಾಲಿನ ಮೊಸರಿನ ಪ್ರತಿ ಲೀಟರ್ ದರವನ್ನು 4 ರೂಪಾಯಿಗೆ ಸರ್ಕಾರ ಹೆಚ್ಚಿಸಿರುವ ಸರ್ಕಾರ ಈ ಹಣವನ್ನು ರೈತರಿಗೆ ನೀಡಲು ನಿರ್ಧರಿಸಿದೆ.   ಇಂಧನ ಇಲಾಖೆ ನೌಕರರ ಪಿಂಚಣಿ ಮತ್ತು ಗ್ರಾಜ್ಯೂಟಿ ನೀಡಲು ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿದೆ. ವಿದ್ಯುತ್ ದರ 31 ಪೈಸೆ ಹೆಚ್ಚಳ ಮಾಡಿರುವುದರಿಂದ ಮಾಸಿಕ ಶುಲ್ಕ 20 ರೂಪಾಯಿಗೆ ಹೆಚ್ಚಳವಾಗಲಿದ್ದು, ಇದರಿಂದಾಗಿ 120 ರೂ. ಇದ್ದ ನಿಗದಿತ ಶುಲ್ಕ 140 ರೂಪಾಯಿಗಳಿಗೆ ಹೆಚ್ಚಳವಾಗಲಿದೆ.……..ಮುಂದೆ ಓದಿ…..

ಎಪ್ರಿಲ್‌ ಒಂದರಿಂದ ಆರ್ಥಿಕ ವರ್ಷ ಪ್ರಾರಂಭವಾಗಲಿದ್ದು ಗ್ರಾಹಕರು ಹೆಚ್ಚಿನ ಹಣ ತೆರಬೇಕಾಗಿದೆ.  ಬೆಂಗಳೂರಿನಲ್ಲಿ ಕಸಕ್ಕೆ 600 ಚದರಡಿಗೆ 10 ರೂಪಾಯಿ 601 ರಿಂದ 1000 ರ ಚದರಡಿಗೆ 50 ರೂಪಾಯಿ 1001 – 2000 ಚದರಡಿಗೆ 100 ರೂಪಾಯಿ , 2001 ರಿಂದ 300 ಚದರಡಿಗೆ 150 ರೂಪಾಯಿ,  3001 ರಿಂದ 400 ಚದರಡಿಗೆ 200 ರೂಪಾಯಿ  ಹಾಗೂ 4000 ಚದರಡಿ ಮೇಲ್ಪಟ್ಟ 400 ರೂಪಾಯಿ ತೆರಿಗೆ  ವಿಧಿಸಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

8 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

14 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

14 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

2 days ago