Advertisement
MIRROR FOCUS

ಹಾಲು ಮೊಸರು, ವಿದ್ಯುತ್ ದರ ದುಬಾರಿ | ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ | ರೈತರಿಗೆ ಪ್ರೋತ್ಸಾಹಧನಕ್ಕೆ ನಿರ್ಧಾರ |

Share

ರಾಜ್ಯದ ಜನತೆಗೆ ಇಂದಿನಿಂದ ದರ ಏರಿಕೆ ಬಿಸಿ ತಟ್ಟಲಿದೆ. ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ. ಇದರ ಜೊತೆಗೆ ಬೆಂಗಳೂರಿನ ಜನತೆ ನಾಳೆಯಿಂದಲೇ ಕಸಕ್ಕೂ  ತೆರಿಗೆ ಕಟ್ಟಬೇಕಾಗಿದೆ. ರೈತರಿಗೆ ಪ್ರೋತ್ಸಾಹ ಧನ ನೀಡಲು ನಂದಿನಿ ಹಾಲಿನ ಮೊಸರಿನ ಪ್ರತಿ ಲೀಟರ್ ದರವನ್ನು 4 ರೂಪಾಯಿಗೆ ಸರ್ಕಾರ ಹೆಚ್ಚಿಸಿರುವ ಸರ್ಕಾರ ಈ ಹಣವನ್ನು ರೈತರಿಗೆ ನೀಡಲು ನಿರ್ಧರಿಸಿದೆ.   ಇಂಧನ ಇಲಾಖೆ ನೌಕರರ ಪಿಂಚಣಿ ಮತ್ತು ಗ್ರಾಜ್ಯೂಟಿ ನೀಡಲು ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿದೆ. ವಿದ್ಯುತ್ ದರ 31 ಪೈಸೆ ಹೆಚ್ಚಳ ಮಾಡಿರುವುದರಿಂದ ಮಾಸಿಕ ಶುಲ್ಕ 20 ರೂಪಾಯಿಗೆ ಹೆಚ್ಚಳವಾಗಲಿದ್ದು, ಇದರಿಂದಾಗಿ 120 ರೂ. ಇದ್ದ ನಿಗದಿತ ಶುಲ್ಕ 140 ರೂಪಾಯಿಗಳಿಗೆ ಹೆಚ್ಚಳವಾಗಲಿದೆ.……..ಮುಂದೆ ಓದಿ…..

ಎಪ್ರಿಲ್‌ ಒಂದರಿಂದ ಆರ್ಥಿಕ ವರ್ಷ ಪ್ರಾರಂಭವಾಗಲಿದ್ದು ಗ್ರಾಹಕರು ಹೆಚ್ಚಿನ ಹಣ ತೆರಬೇಕಾಗಿದೆ.  ಬೆಂಗಳೂರಿನಲ್ಲಿ ಕಸಕ್ಕೆ 600 ಚದರಡಿಗೆ 10 ರೂಪಾಯಿ 601 ರಿಂದ 1000 ರ ಚದರಡಿಗೆ 50 ರೂಪಾಯಿ 1001 – 2000 ಚದರಡಿಗೆ 100 ರೂಪಾಯಿ , 2001 ರಿಂದ 300 ಚದರಡಿಗೆ 150 ರೂಪಾಯಿ,  3001 ರಿಂದ 400 ಚದರಡಿಗೆ 200 ರೂಪಾಯಿ  ಹಾಗೂ 4000 ಚದರಡಿ ಮೇಲ್ಪಟ್ಟ 400 ರೂಪಾಯಿ ತೆರಿಗೆ  ವಿಧಿಸಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

2 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

2 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

17 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

17 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

18 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

18 hours ago