ಹಾಲು ಪ್ರೋತ್ಸಾಹ ಧನ 7 ರೂಪಾಯಿಗೆ ಏರಿಕೆ

December 20, 2025
9:57 PM

ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಈ ಅವಧಿಯ ಲೀಟರ್‌ಗೆ 5 ರೂ.ಗಳಿಂದ 7 ರೂ.ಗಳಿಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು  ಸಿಎಂ ಸಿದ್ದರಾಮಯ್ಯ ಅವರು ಸುವರ್ಣಸೌಧದಲ್ಲಿ ನಡೆದ ವಿಧಾನಸಭೆಯ ಚರ್ಚೆಯಲ್ಲಿ ಘೋಷಿಸಿದ್ದಾರೆ.  ಈ ಘೋಷಣೆಯು ರಾಜ್ಯದ 9.04 ಲಕ್ಷ ಹಾಲು ಉತ್ಪಾದಕರಿಗೆ ನೇರ ಲಾಭ ತರುತ್ತದೆ ಎಂದು ಸರ್ಕಾರಿ ಮೂಲಗಳು ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror