Advertisement
ಪ್ರಮುಖ

ರೈತರಿಗೋಸ್ಕರ ಹಾಲಿನ ದರ ಪರಿಷ್ಕರಣೆ | ದರ ಹೆಚ್ಚಳದ ಲಾಭ ರೈತರಿಗೆ ಸಿಗಲಿದೆ | ಡಿಸಿಎಂ ಡಿಕೆ ಶಿವಕುಮಾರ್

Share

ಹಾಲಿನ ದರ ಏರಿಕೆಯಿಂದ ರೈತರಿಗೂ ಲಾಭದ ಪಾಲು ಸಿಗಲಿದೆ, ಸಂಕಷ್ಟದಲ್ಲಿರುವ ಹೈನುಗಾರರಿಗೆ ನೆರವಾಗಲು ಹಾಲಿನ ದರ ಹೆಚ್ಚಳ ಮಾಡಲಾಗಿದೆ. ದರ ಪರಿಷ್ಕರಣೆಯಲ್ಲಿ ರೈತರಿಗೂ ಪಾಲು ಇರಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

Advertisement

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳ ಲಾಭ ರೈತರಿಗೆ ಸಿಗಲಿದೆ, ಕೆಎಂಎಫ್ ಎಂದರೆ ರೈತರು, ಕೆಎಂಎಫ್​ನಲ್ಲಿ ರೈತರೇ ಇರುವುದು ರೈತರಿಗೋಸ್ಕರನೇ ಹಾಲಿನ ದರವನ್ನು ಹೆಚ್ಚಳ ಮಾಡಲಾಗಿದೆ. ಯಾರು ಎಷ್ಟೇ ವಿವಾದ ಮಾಡಲಿ. ಬೇಕಾದರೆ ರೈತರನ್ನೇ ಕೇಳಲಿ, ಅವರು ಪರಿಸ್ಥಿತಿ ಏನಿದೆ ಅಂತಾ ತಿಳಿಸುತ್ತಾರೆ. ಹಸುಗಳನ್ನು ಸಾಕಲಾಗದೆ ಇಂದು ರೈತರು ಮಾರಿಕೊಳ್ಳುತ್ತಿದ್ದಾರೆ. ಹಾಗಾಗಿ ರೈತರಿಗೋಸ್ಕರ ಹಾಲಿನ ದರ ಹೆಚ್ಚಳ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡರು.

ಹಾಲಿನ ದರ ಹೆಚ್ಚಳದ ಲಾಭ ರೈತರಿಗೆ ಸಿಗಲಿದೆ, ಈ ಹಿಂದೆ ಮೂರು ರೂ. ಈಗ ಎರಡು ರೂ.ಹೆಚ್ಚಳ ಮಾಡಿದ್ದು ಐದು ರೂ.ಗಳಲ್ಲಿ ರೈತರಿಗೆ ಪಾಲು ಸಿಗಲಿದೆ. ಇದಕ್ಕೆ ವಿರೋಧ ಮಾಡುವ ಮೂಲಕ ಬಿಜೆಪಿಯವರ ರೈತ ವಿರೋಧಿ ಧೋರಣೆ ಅನಾವರಣಗೊಂಡಿದೆ. ಬಿಜೆಪಿ ಆಳ್ವಿಕೆಯ ರಾಜ್ಯದಲ್ಲಿ ಹಾಲಿನ ದರ ಎಷ್ಟಿದೆ ನಮ್ಮ ಬಳಿ ಎಷ್ಟಿದೆ ಎನ್ನುವುದನ್ನು ನೋಡಲಿ ಮೊದಲು ಹಾಗೆ ರೈತರನ್ನ ಉಳಿಸುವ ಚಿಂತನೆ ಮಾಡಲಿ ಎಂದು ಹೇಳಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

13 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago